Webdunia - Bharat's app for daily news and videos

Install App

ಸಿದ್ದರಾಮಯ್ಯ ವಿಚಾರದ ಪ್ರಚಾರದಿಂದ ಹರಿಯಾಣ ಚುನಾವಣೆಯಲ್ಲಿ ಹಿನ್ನಡೆ: ಕೋಳಿವಾಡ

Sampriya
ಮಂಗಳವಾರ, 8 ಅಕ್ಟೋಬರ್ 2024 (14:00 IST)
Photo Courtesy X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಹಳ್ಳಿ-ಹಳ್ಳಿಗೆ ತೆರಳಿ, ಕರ್ನಾಟಕದ ವಿಚಾರವನ್ನು ಪ್ರಚಾರ ಮಾಡ್ತಾರೆ. ಅದಕ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಹೇಳಿದರು.

ನಾನು ಅವತ್ತೇ ಹೇಳಿದ್ದೆ. ಮೋದಿ ಹರಿಯಾಣದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸಿದ್ದರಾಮಯ್ಯ ವಿಚಾರ ಪ್ರಚಾರ ಮಾಡ್ತಾರೆ. ಆದ್ದರಿಂದ ಹಿನ್ನಡೆ ಆಗುತ್ತದೆ ಎಂದು ಹೇಳಿದ್ದೆ, ಈಗ ಅದು ಎಫೆಕ್ಟ್ ಆಗಿದೆ. ಹರಿಯಾಣದಲ್ಲಿ ಹಿನ್ನಡೆ ಆಗುತ್ತಿದೆ. ಪಾರ್ಟಿಗೆ ಮುಜುಗರ ಆಗಿದೆ ಎಂದು ತಿಳಿಸಿದರು.

ಸಿಎಂ ವಿಚಾರದಲ್ಲಿ ನಾನು ಅಂದು ಹೇಳಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಪಕ್ಷಕ್ಕೆ ಧಕ್ಕೆಯಾದರೆ ನೋಟಿಸ್ ಕೊಡುತ್ತಾರೆ. ಪಕ್ಷದ ದೃಷ್ಟಿಯಿಂದ ಹೇಳಿದ್ದೇನೆ. ಇವತ್ತು ಹರಿಯಾಣ ಚುನಾವಣೆಯಲ್ಲಿ ಎಫೆಕ್ಟ್ ಆಗಿದೆ ಎಂದರು.

ಪ್ರಚಾರದಲ್ಲಿ ಮೋದಿ ಕರ್ನಾಟಕದ ಬಗ್ಗೆ ಮಾತನಾಡಿದ್ದರು. ಪದೇ ಪದೇ ಮಾತನಾಡಿರುವುದು ಎಫೆಕ್ಟ್ ಆಗಿದೆ. ಇನ್ನೂ ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ. ಆದರೆ ಎಫೆಕ್ಟ್ ಆಗಿದೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments