ಕಾವೇರಿ ಮೇಲೆ ಸಿದ್ದರಾಮಯ್ಯ ಕಣ್ಣು

Webdunia
ಶುಕ್ರವಾರ, 11 ಅಕ್ಟೋಬರ್ 2019 (17:54 IST)
ಮುಖ್ಯಮಂತ್ರಿಯಾದವರು ಕಾವೇರಿ ನಿವಾಸಕ್ಕೆ ಬರೋದು ವಾಡಿಕೆ. ಆದರೆ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೂ ಸಿದ್ದರಾಮಯ್ಯ ಕಾವೇರಿ ನಿವಾಸ ಬಿಡೋಕೆ ಮುಂದಾಗ್ತಿಲ್ಲ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಾಲರ್ಸ್ ಕಾಲೋನಿ ಮನೆಯಿಂದಲೇ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ. ಹೀಗಾಗಿ ಸಿಎಂ ಆದಾಗಿನಿಂದಲೂ ಕಾವೇರಿ ನಿವಾಸದಲ್ಲೇ ವಾಸ್ತವ್ಯ ಇರೋ ಸಿದ್ದರಾಮಯ್ಯ, ಕಾವೇರಿ ನಿವಾಸವನ್ನು ತಮಗೆ ಕೊಡಬೇಕು ಅಂತ ಮನವಿ ಮಾಡಿದ್ದಾರೆ.

ಮೈತ್ರಿ ಸರಕಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಅಧಿಕಾರ ಇರಲಿಲ್ಲ. ಆಗಲೂ ಕಾವೇರಿಯಲ್ಲೇ ಇದ್ದರು. ಈಗ ವಿಪಕ್ಷ ನಾಯಕರಾಗಿರೋ ಕಾರಣ ಸಿದ್ದರಾಮಯ್ಯರಿಗೆ ಸರಕಾರವೇ ಮನೆ ಹಂಚಿಕೆ ಮಾಡಬೇಕು.

ಕಾವೇರಿ ನಿವಾಸದಲ್ಲೇ ಸಿದ್ದರಾಮಯ್ಯ ವಾಸ್ತವ್ಯ ಮುಂದುವರಿಯುತ್ತದೆಯೋ ಅಥವಾ ಬೇರೆ ಮನೆಯನ್ನು ಹಂಚಿಕೆ ಮಾಡಲಾಗುತ್ತದೆಯೋ ಅನ್ನೋದು ಶೀಘ್ರವೇ ಗೊತ್ತಾಗಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ಟು ಹೋಗುತ್ತೇನೆಂದ ಪ್ರಿಯತಮೆ ಜತೆ ಈ ಹುಡುಗ ನಡೆಸಿಕೊಂಡ ರೀತಿ ಎಲ್ಲರ ಮನಗೆದ್ದಿದೆ, Video

ಅಯೋಧ್ಯೆ ಹುಂಡಿ ಕಳ್ಳತನಕ್ಕೆ ಆರ್ ಎಸ್ಎಸ್ ದೇಶದ ಕ್ಷಮೆ ಕೇಳಬೇಕು: ಪ್ರಿಯಾಂಕ್ ಖರ್ಗೆ

ಮಿಸ್ಲೆರಿ ಬಾಟಲ್‌ನಲ್ಲಿ ನೀರೆಂದು ಆಸಿಡ್ ಕುಡಿದ ಶಿಕ್ಷಕಿ, ಸ್ಥಿತಿ ಗಂಭೀರ, Video

ಬೈಕ್ ಸವಾರನ ಮೇಲೆ ಬಿದ್ದ ಸೇತುವೆ ಮೇಲೆ ಹಾಕಿದ್ದ ಬರ್ತಡೇ ಬ್ಯಾನರ್‌, ಸ್ವಲ್ಪ ಹೆಚ್ಚು ಕಮ್ಮಿ ಆಗ್ತಿದ್ರೆ ಜೀವಕ್ಕೆ ಕುತ್ತು, Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments