ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಕೃಷ್ಣವೇಣಿ ಕೆ
ಬುಧವಾರ, 27 ಮೇ 2026 (10:10 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಸಿದ್ದರಾಮಯ್ಯ ಈ ಒಂದು ಮಹತ್ವದ ಕೆಲಸವನ್ನು ಮಾಡಲಿದ್ದಾರೆ. ಅದೇನು? ಇಲ್ಲಿದೆ ನೋಡಿ ವಿವರ.

ರಾಹುಲ್ ಗಾಂಧಿಯಿಂದ ಸೂಚನೆ ಬಂದ ಬಳಿಕ ಸಿದ್ದರಾಮಯ್ಯ ಬೇರೆ ದಾರಿಯಿಲ್ಲದೇ ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂಬ ಸುದ್ದಿಯಿದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಬಹುತೇಕ ನಿಚ್ಚಳವಾಗಿದೆ. ಆದರೆ ಇದಕ್ಕೆ ಮೊದಲು ಅವರು ಮಹತ್ವದ ಕೆಲಸ ಮಾಡಲಿದ್ದಾರೆ.

ಸಿದ್ದರಾಮಯ್ಯ ಪರವಾಗಿ ಸಾಕಷ್ಟು ಶಾಸಕರು ಇದ್ದಾರೆ. ಈ ಎಲ್ಲಾ ಶಾಸಕರನ್ನು ಸಂಪರ್ಕಿಸದೇ ಅವರು ತಾವಾಗಿಯೇ ಏಕಾಂಗಿಯಾಗಿ ರಾಜೀನಾಮೆ ಬಗ್ಗೆ ನಿರ್ಧರಿಸುವ ಹಾಗಿಲ್ಲ. ಹಾಗೆ ಮಾಡಿದಲ್ಲಿ ಆಪ್ತ ಶಾಸಕರ ಅಸಮಾಧಾನಕ್ಕೆ ಗುರಿಯಾಗಬೇಕಾದೀತು.

ಹೀಗಾಗಿ ರಾಜೀನಾಮೆಗೆ ಮೊದಲು ಅವರು ತಮ್ಮ ಆಪ್ತ ಶಾಸಕರನ್ನು ಉಪಹಾರಕ್ಕೆ ಕರೆದಿದ್ದಾರೆ. ಅವರ ಜೊತೆ ಉಪಹಾರ ಮೀಟಿಂಗ್ ನಡೆಸಿದ ಬಳಿಕ ರಾಜೀನಾಮೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಕರ್ನಾಟಕ ಎಂಎಲ್‌ಸಿ ಅಡ್ಡ ಮತದಾನ, ಸತ್ಯಶೋಧನಾ ಸಮಿತಿ ರಚಿಸಿ ವರದಿ ಒಪ್ಪಿಸಲು ಡೆಡ್‌ಲೈನ್‌

ನನ್ನ ಜತೆ ಫೋಟೋಗೆ ಮೆಲೋನಿ ಬೇಡಿಕೊಂಡಿದ್ದರು ಎಂದಾ ಟ್ರಂಪ್ ವಿರುದ್ಧ ಗರಂ ಆದ ಇಟಾಲಿ ಪ್ರಧಾನಿ, Video ಮೂಲಕ ಸ್ಪಷ್ಟನೆ

ಗ್ಯಾರಂಟಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಡಿಕೆ ಶಿವಕುಮಾರ್‌ ಸರ್ಕಾರ

ಮುಂದಿನ ಸುದ್ದಿ
Show comments