Webdunia - Bharat's app for daily news and videos

Install App

Siddaramaiah: ನನ್ನ ಮೇಲೆ ಕಳಂಕವೇ ಇಲ್ಲ ಎನ್ನುವ ಸಿದ್ದರಾಮಯ್ಯ ಮೇಲೆ ಮೂರನೇ ಬಾರಿ ಹಗರಣದ ಆರೋಪ

Krishnaveni K
ಗುರುವಾರ, 10 ಏಪ್ರಿಲ್ 2025 (12:33 IST)
ಬೆಂಗಳೂರು: ನನ್ನ ಮೇಲೆ ಯಾವುದೇ ಕಳಂಕ ಇಲ್ಲ. ಇಷ್ಟು ವರ್ಷದ ರಾಜಕೀಯದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಮೇಲೆ ಇದು ಮೂರನೇ ಬಾರಿಗೆ ಇತ್ತೀಚೆಗಿನ ದಿನಗಳಲ್ಲಿ ಅಪವಾದ ಕೇಳಿಬಂದಿದೆ.

ಇದೀಗ ಸಿಎಂ ಸಿದ್ದರಾಮಯ್ಯ ಮೇಲೆ ಗಣಿ ಗುತ್ತಿಗೆ ನವೀಕರಣಕ್ಕೆ ಅಕ್ರಮವಾಗಿ ಒಪ್ಪಿಗೆ ನೀಡಿದ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ 2015 ರಲ್ಲಿ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.

ಇತ್ತೀಚೆಗಷ್ಟೇ ಸಿದ್ದರಾಮಯ್ಯ ಮೇಲೆ ಮುಡಾ ಹಗರಣದ ಆರೋಪ ಕೇಳಿಬಂದಿತ್ತು. ಕೊನೆಗೆ ಲೋಕಾಯುಕ್ತ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದ್ದರು. ಆದರೆ ರಾಜ್ಯ ಸರ್ಕಾರದ ಅಧೀನದಲ್ಲೇ ಇರುವ ಲೋಕಾಯುಕ್ತ ತನಿಖೆ ಬಗ್ಗೆಯೇ ಹಲವರಿಗೆ ಅನುಮಾನಗಳಿವೆ.

ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ದುಬಾರಿ ಕೈಗಡಿಯಾರ ಉಡುಗೊರೆ ಪಡೆದು ವಿವಾದಕ್ಕೀಡಾಗಿದ್ದರು. ಬಳಿಕ ಅದನ್ನು ಹಿಂದಿರುಗಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲಾಯಿತು. ಆದರೆ ತಮ್ಮ ರಾಜಕೀಯ ಜೀವನದಲ್ಲಿ ಒಂದೇ ಒಂದು ಅಪವಾದವಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಮೇಲೆ ಇತ್ತೀಚೆಗಿನ ವರ್ಷಗಳಲ್ಲಿ ಕೇಳಿಬರುತ್ತಿರುವ ಮೂರನೆಯ ಹಗರಣ ಆರೋಪ ಇದಾಗಿದೆ ಎನ್ನುವುದು ಉಲ್ಲೇಖನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಕಸಿತ ಭಾರತದತ್ತ ದೇಶದ ಪಯಣ ರೂಪಿಸುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ಕಿರಣ್ ರಿಜಿಜು ಕಾಂಗ್ರೆಸ್‌ ಬಗ್ಗೆ ಹೆಚ್ಚು ಚಿಂತಿಸುವ ಅವಶ್ಯಕತೆಯಿಲ್ಲ: ಡಿಕೆ ಶಿವಕುಮಾರ್‌ ಟಾಂಗ್

ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಆರ್‌ಎಸ್‌ಎಸ್‌ ಕೊಡುಗೆ ಶೂನ್ಯ: ಮಲ್ಲಿಕಾರ್ಜುನ ಖರ್ಗೆ

RSS ವಿರುದ್ಧ ಕ್ರಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬಿಡದಿ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ಪಾಲ್ಗೊಳ್ಳುವಿಕೆ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments