Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಈ ವಾರವೇ ಹೈಕಮಾಂಡ್ ಬುಲಾವ್!

Webdunia
ಮಂಗಳವಾರ, 26 ಜೂನ್ 2018 (09:48 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೆ ವಿಷಯ ಮುಟ್ಟಿದ್ದು, ಇದೇ ವಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುಲಾವ್ ಸಿಗುವ ಸಾಧ್ಯತೆಯಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಅವರು ತಮ್ಮ ಆಪ್ತರ ಬಳಿ ಅಸಮಾಧಾನ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಭಾರೀ ಶ್ರಮವಹಿಸಿದ್ದರು. ಹೀಗಾಗಿ ಅವರ ಅಸಮಾಧಾನವನ್ನು ಕಡೆಗಣಿಸುವಂತಿಲ್ಲ. ಜತೆಗೆ ಈಗೀಗ ಬೇರೆ ಶಾಸಕರೂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸುತ್ತಿರುವುದರಿಂದ ಅವರನ್ನು ಒಮ್ಮೆ ದೆಹಲಿಗೆ ಕರೆಸಿ ಮಾತುಕತೆ ನಡೆಸುವಂತೆ ಶಾಸಕ ಕೆಜೆ ಜಾರ್ಜ್ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಶೀಘ್ರದಲ್ಲೇ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಲ್ಲೇ ಮರಣ: ವೈರಲ್ ಆಯ್ತು ವೈದ್ಯರೊಬ್ಬರ ಕೊನೆಯ ಕ್ಷಣ Video

ತರಗತಿಯಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕ: ಕ್ರೂರ ಕೃತ್ಯದ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ Video

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

ಮುಂದಿನ ಸುದ್ದಿ
Show comments