Webdunia - Bharat's app for daily news and videos

Install App

ನಾನೆಲ್ಲಿಂದ ಈ ಯುವತಿಗೆ ರಕ್ಷಣೆ ಕೊಡಲಿ? ಸಿದ್ದರಾಮಯ್ಯ

Webdunia
ಸೋಮವಾರ, 29 ಮಾರ್ಚ್ 2021 (11:11 IST)
ಬೆಂಗಳೂರು: ಸಿಡಿ ಲೇಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿ ರಕ್ಷಣೆ ಕೊಡಿಸಿ ಎಂದಿರುವುದರ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದಾಗ ಸಿದ್ದರಾಮಯ್ಯ ‘ನಾನೆಲ್ಲಿಂದ ಆ ಯುವತಿಗೆ ರಕ್ಷಣೆ ಕೊಡಲಿ? ನಾನು ಸರ್ಕಾರಕ್ಕೆ ಹೇಳಬಹುದು ರಕ್ಷಣೆ ಕೊಡಿ ಅಂತ.  ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಬೇಕು. ಅವರು ಮೌನವಾಗಿರುವುದು ನೋಡಿದರೆ ಅವರದ್ದು ಏನೋ ಹುಳುಕಿರಬೇಕು’ ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಇನ್ನು, ಶಾಸಕ ರಮೇಶ್ ಜಾರಕಿಹೊಳಿ ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ಯುವತಿ ಕುರಿತಾದ ಹಲವು ಪ್ರಶ್ನೆಗಳನ್ನು ರಮೇಶ್ ಜಾರಕಿಹೊಳಿಗೆ ಕೇಳಲಾಗುತ್ತಿದೆ ಎನ್ನಲಾಗಿದೆ. ಈ ಮೊದಲು ಎಸ್ ಐಟಿ ಕೂಡಾ ರಮೇಶ‍್ ಜಾರಕಿಹೊಳಿಯವರನ್ನು ವಿಚಾರಣೆ ನಡೆಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments