Webdunia - Bharat's app for daily news and videos

Install App

ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ ಎಂದು ಡಿಸಿಎಂ ಪರಮೇಶ್ವರ್ ಗೆ ಟಾಂಗ್ ಕೊಟ್ಟರಾ ಸಿದ್ದರಾಮಯ್ಯ?!

Webdunia
ಸೋಮವಾರ, 19 ನವೆಂಬರ್ 2018 (08:47 IST)
ಬೆಂಗಳೂರು: ಮೊನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸುವೆ ಎಂದಿದ್ದ ಡಿಸಿಎಂ ಪರಮೇಶ್ವರ್ ಹೇಳಿಕೆ ಬಳಿಕ ಸಿಎಂ ಸ್ಥಾನದ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದಿದ್ದಾರೆ.

ಈ ಮೂಲಕ ಡಿಸಿಎಂ ಪರಮೇಶ್ವರ್ ಗೆ ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯವಿರುವ ಅನೇಕರಿದ್ದಾರೆ. ಆದರೆ ಅವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಅರ್ಥವಲ್ಲ. ಪರಮೇಶ್ವರ್ ತಮ್ಮ ಆಸೆ ಹೇಳಿಕೊಂಡಿದ್ದಾರಷ್ಟೆ ಎಂದು ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಹೇಳಿದ್ದಾರೆ.

ಜತೆಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕೂಡಾ ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಐದು ವರ್ಷದವರೆಗೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದು ಪುನರುಚ್ಚರಿಸಿದ್ದಾರೆ. ಪರಮೇಶ್ವರ್ ಯಾವ ಅರ್ಥದಲ್ಲಿ ಹೇಳಿದರೋ ಗೊತ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಕೂಡಾ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಫುಲ್ ಬ್ಯಾಂಡೇಜ್... ಅಪ್ರಾಪ್ತೆಯ ರೇಪ್ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಪೊಲೀಸ್ Video

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ಮುಂದಿನ ಸುದ್ದಿ
Show comments