Daily Horoscope

ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ವಾರ್

Webdunia
ಶನಿವಾರ, 25 ಆಗಸ್ಟ್ 2018 (09:30 IST)
ಬೆಂಗಳೂರು: ಕೊಡಗು ಪ್ರವಾಹ ವಿಚಾರದಲ್ಲಿ ನಡೆದುಕೊಂಡ ರೀತಿಗೆ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.

‘ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಒದಗಿಸುವ ವಿಚಾರದಲ್ಲಿ ಪ್ರಧಾನಿ ಮೋದಿ ಮಲತಾಯಿ ಧೋರಣೆಯನ್ನು ನಾನು ಖಂಡಿಸುತ್ತೇನೆ. ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳನ್ನು ಖುದ್ದಾಗಿ ಸಮೀಕ್ಷೆ ಮಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಅದರ ಬದಲು ರಕ್ಷಣಾ ಮಂತ್ರಿಗಳನ್ನು ಕಳುಹಿಸಿದ್ದಾರೆ. ಆದರೆ ಅವರಿಗೆ ಸಮಸ್ಯೆ ಆಲಿಸುವ ಬದಲು ರಾಜ್ಯದ ಸಚಿವರ ಮೇಲೆ ಸವಾರಿ ಮಾಡುವುದರಲ್ಲೇ ಹೆಚ್ಚು ಆಸಕ್ತಿಯಿದ್ದಂತಿತ್ತು’ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಭೇಟಿ ವೇಳೆ ಅಧಿಕಾರಿಗಳು, ಸಚಿವರ ಮೇಲೆ ರೇಗಾಡಿದ ವಿಚಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಸ್ವತಃ ಡಿಸಿಎಂ ಪರಮೇಶ್ವರ್ ಕೂಡಾ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments