ಸಿದ್ದರಾಮಯ್ಯ ಸಿಎಂ ಆದರೆ ತಾನೇ ಭರವಸೆ ಈಡೇರಿಸುವುದು: ಬಿಸಿ ಪಾಟೀಲ್‌ ವ್ಯಂಗ್ಯ

Webdunia
ಗುರುವಾರ, 19 ಮೇ 2022 (17:21 IST)
ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್  ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದಾರೆ.
ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್‍ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ ಎಂದರು.
ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನವಾಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಮುಂದಿನ ಸುದ್ದಿ
Show comments