ಸಿದ್ದಗಂಗಾ ಮಠದ ವಿದ್ಯಾರ್ಥಿ ಶವ ಹೊಂಡದಲ್ಲಿ ಪತ್ತೆ!

Webdunia
ಭಾನುವಾರ, 18 ಜುಲೈ 2021 (19:44 IST)
ಕೆಲವು ದಿನಗಳ ಹಿಂದೆಯಷ್ಟೇ ನಾಪತ್ತೆಯಾಗಿದ್ದ ಸಿದ್ದಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ಶವ ತುಮಕೂರಿನ ಮಠದ ಹಿಂದಿರುವ ರಾಮದೇವರ ಬೆಟ್ಟದ ಹೊಂಡದಲ್ಲಿ ಪತ್ತೆಯಾಗಿದೆ.
ಹೆಸರುಘಟ್ಟ ಸಮೀಪದ ಕಾಕೋಳ ಗ್ರಾಮದ ಪ್ರಕಾಶ್ ಅವರ ಪುತ್ರ ಗಗನ್ ಗೌಡ ಮೃತ ವಿದ್ಯಾರ್ಥಿ. ಈತ ಸಿದ್ದಗಂಗಾ ಮಠದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದ. 
ಜುಲೈ 16ರಂದು ಗಗನ್ ಗೌಡ ನಾಪತ್ತೆಯಾಗಿದ್ದಾನೆ ಎಂದು ತಂದೆ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದರು. ಭಾನುವಾರ ಬೆಳಿಗ್ಗೆ ಬೆಟ್ಟಕ್ಕೆ ತೆರಳಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments