Webdunia - Bharat's app for daily news and videos

Install App

ಸಿದ್ದು ವಿರುದ್ಧ ನಿರ್ಮಲಾ ಸೀತಾರಾಮನ್ ಆರೋಪ

Webdunia
ಶನಿವಾರ, 3 ಜುಲೈ 2021 (14:33 IST)
ಬೆಂಗಳೂರು : ಸಿದ್ದು ವಿರುದ್ಧ ನಿರ್ಮಲಾ ಸೀತಾರಾಮನ್ ಆರೋಪ ವಿಚಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.15 ಕಮೀಷನ್ ನಿಂದ 5495 ಕೋಟಿ ಬರಬೇಕು.ರಾಜ್ಯಕ್ಕೆ ಬರಬೇಕಾದ ಹಣ ಈ ಯಮ್ಮ ತಡೆದಿದ್ದಾರೆ.ನಾನೇನು ಬೇರೆ ಕಡೆಯಿಂದ ಮಾಹಿತಿ ಪಡೆದ್ನಾ? ನಾನು ಆಯೋಗದಿಂದಲೇ ಮಾಹಿತಿ ಪಡೆದಿದ್ದು.ಹಾಗಾದರೆ 15 ಪೇ ಕಮೀಷನ್ ಸುಳ್ಳು ಹೇಳುತ್ತಾ?ಇದರ ಬಗ್ಗೆ ಯಡಿಯೂರಪ್ಪ ಕೂಡ ಮಾತನಾಡಿಲ್ಲ.
ಒಂದು ಪತ್ರ ಬರೆದು ಸುಮ್ಮನಾದ್ರಾ?ಈ ಯಮ್ಮನನ್ನ ರಾಜ್ಯಸಭೆ ಸದಸ್ಯೆ ಮಾಡಿದ್ದು ಇದಕ್ಕೇನಾ?ಡಿಸೆಲ್ ಗೆ ಮನಮೋಹನ್ ಸಿಂಗ್ ಅವಧಿಯಲ್ಲಿ 3.45 ಪೈಸೆ ಸೆಸ್ ಇತ್ತು.ಆದರೆ ಈಗ 31.84 ಪೈಸೆಗೆ ಏರಿಸಿದ್ದು ಯಾಕೆ?ಆಗ ಪೆಟ್ರೋಲ್ ಮೇಲೆ 9.25ಪೈಸೆ ಇತ್ತು. ಇವತ್ತು 32.66 ಪೈಸೆ ಸೆಸ್  ಹಾಕಿದ್ದಾರೆ.ಇದು ನಿರ್ಮಲಾ ಸೀತಾರಾಮನ್ ಗೆ ಗೊತ್ತಿಲ್ವೇ.ಸೆಸ್ ತೆಗೆಯಿರಿ ಕಡಿಮೆ ಆಗುತ್ತೆ. ರಾಜ್ಯದವರು ಸೆಸ್ ಹಾಕಿದ್ದಾರೆ.
ಅವರಿಗೂ ಕಡಿಮೆ ಮಾಡಿ ಅಂತ ಹೇಳ್ತೇನೆ.ಕೇಂದ್ರ ಸೆಸ್ ಹಾಕಿದ್ದು ಯಾಕೆ ?ಎಂದು‌ ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಸಿದ್ದು ತಿರುಗೇಟು ನೀಡದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments