ಶಿವಾಜಿ ಬಗ್ಗೆ ಅವಹೇಳನ; ಬಾಲಕ ಅರೆಸ್ಟ್​​​

Webdunia
ಮಂಗಳವಾರ, 31 ಜನವರಿ 2023 (20:35 IST)
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅಪ್ರಾಪ್ತ ಬಾಲಕನೋರ್ವ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಸಿದ್ಧವಾಗುತ್ತಿದ್ದು, ಈ ಬೆನ್ನಲ್ಲೇ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೋಮವಾರ ರಾತ್ರಿ ತನ್ನ ವಾಟ್ಸಾಪ್ ಸ್ಟೇಟಸ್​​ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದ. ಇದು ಎಲ್ಲೆಡೆ ವೈರಲ್ ಅಗಿದ್ದು, ವಿಷಯ ತಿಳಿದು ಕುಪಿತರಾದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಚಡಚಣ ಪಟ್ಟಣದಲ್ಲಿರುವ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪರಿಸ್ಥಿತಿ ಬಿಗಡಾಯಿಸುವುದನ್ನು ತಡೆಯಲು ಮುಂದಾಗಿರುವ ಚಡಚಣ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments