Webdunia - Bharat's app for daily news and videos

Install App

ಎಸ್ ಎಂ ಕೃಷ್ಣ ಭೇಟಿ ಮಾಡಿದ ಮಂಡ್ಯ ಮಧುಮಾದೇಗೌಡ

Webdunia
ಭಾನುವಾರ, 4 ಜುಲೈ 2021 (14:46 IST)
ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು, ಕಾವೇರಿ ಹೋರಾಟಗಾರರು, ಮಾಜಿ ಲೋಕಸಭಾ ಸದಸ್ಯರು ಹಾಗು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಶ್ರೀ ಜಿ.ಮಾದೇಗೌಡರವರು ಅನಾರೋಗ್ಯ ದಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರನ್ನು ಮಾಜಿ ಮುಖ್ಯ ಮಂತ್ರಿ ಗಳಾದ ಶ್ರೀ ಎಸ್.ಎಂ.ಕೃಷ್ಣ ರವರು ಬೇಟಿ ಮಾಡಿದ್ದರು.
 
ಮಾದೇಗೌಡರೊಂದಿಗೆ ಪ್ರಥಮ ಬಾರಿಗೆ  ಶಾಸನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ
ರವರು ತಮ್ಮ ಬಹುಕಾಲದ ಒಡನಾಡಿಯ ಆರೋಗ್ಯ ವಿಚಾರಿಸಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.
ತೀವ್ರ ಅನಾರೋಗ್ಯ ದಿಂದ ಕಳೆದ ಹಲವು ದಿನಗಳಿಂದ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾದೇಗೌಡರು ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಶಾಸನಸಭೆ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ರವರ ಜೊತೆ ಶ್ರಮಿಸಿದವರು. ಮಂಡ್ಯದಲ್ಲಿ ಗಾಂಧಿ ಭವನ ನಿರ್ಮಿಸಿದ್ದರು, 
ಎಸ್.ಎಂ.ಕೃಷ್ಣ ರವರ ಭೇಟಿ ಸಮಯದಲ್ಲಿ ಮಾದೇಗೌಡರ ಪುತ್ರ ಮಧುಮಾದೇಗೌಡ ಹಾಜರಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನದಲ್ಲಿ ವೈದ್ಯರ ಭೇಟಿಗೆ ಬಂದ ಮಹಿಳೆಗೆ ಬಂದಿದ್ದು ಇದೆಂಥಾ ದುರಂತ: ಭೀಕರ Video

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಪ್ರೇಯಸಿ ಫೋನ್ ಸ್ವೀಕರಿಸಲಿಲ್ಲ ಎಂದು ಲೈಟ್ ಕಂಬ ಏರಿ ಕುಳಿತ: ಮುಂದಾಗಿದ್ದೇನು ನೋಡಿ Video

ಪಾಕಿಸ್ತಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ ಗೂಂಡಾ ಎಂದು ರಾಜ್ ಕೋಟ್ ಯುವತಿಯ ನಿಂದನೆ Video

Video: ಅಪ್ರಾಪ್ತ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪಾಪಿಗೆ ಸಿಕ್ತು ತಕ್ಕ ಶಾಸ್ತಿ

ಮುಂದಿನ ಸುದ್ದಿ
Show comments