Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ವಿವಾದದ ಹೊಗೆ

Webdunia
ಬುಧವಾರ, 6 ಜುಲೈ 2022 (17:25 IST)
ಚಾಮರಾಜಪೇಟೆ ಮೈದಾನ ವಿವಾದದ ವಿಚಾರವಾಗಿ ವಿರೋಧಗಳ ಹೊಗೆಯಾಡ್ತಿದೆ. ಇದರ  ಮಧ್ಯೆಯೇ ವಿವಾದಕ್ಕೆ ಕಾರಣವಾಗಿರೋ ಮೈದಾನದಲ್ಲಿ ಕುರಿಗಳ ವ್ಯಾಪಾರ ಭರ್ಜರಿಯಾಗೇ ನಡೆಯುತ್ತಿದೆ. ಇದೇ ತಿಂಗಳು ಬಕ್ರೀದ್​ ಇರುವ ಹಿನ್ನೆಲೆ  ತುಸು ಹೆಚ್ಚಾಗೇ ವ್ಯಾಪಾರ-ವಹಿವಾಟು ನಡೆಯುತ್ತಿದೆ. ಮೈದಾನದಲ್ಲಿ ಹಿಂದೂ-ಮುಸ್ಲೀಂ ಎನ್ನದೇ ಎಲ್ಲಾ ಧರ್ಮದವರು ಕುರಿಗಳ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದು, ಧರ್ಮದ ಹೆಸರಲ್ಲಿ ಜಾಗಕ್ಕೆ ಬಡಿದಾಡ್ತಿರೋ ಜನರ ಮಧ್ಯೆ ಸಾಮರಸ್ಯ ಸಂದೇಶ ಸಾರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments