Webdunia - Bharat's app for daily news and videos

Install App

ವಿಜಯೇಂದ್ರಗೆ ತಿರುಗೇಟು ಕೊಟ್ಟ ಸೋಮಣ್ಣ ‌

Webdunia
ಗುರುವಾರ, 16 ಮಾರ್ಚ್ 2023 (17:00 IST)
ಯಡಿಯೂರಪ್ಪ ಬಗ್ಗೆ ನಾವು ಎಲ್ಲಿಯೂ ಒಂದು ಮಾತು ಆಡಿರಲ್ಲ.ನಾನು ಏನು, ನಂದು ಏನು ಕಾರ್ಯಕ್ರಮ ಮಾಡಬೇಕು.ಮುಂದೆ ನಾನು ಏನು ಮಾಡಬೇಕೋ‌ ಅದರ ಕಡೆ ಗಮನ ಕೊಡಬೇಕಿತ್ತು.ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡಂತಹ ಅಪ್ರತಿಮ ಪ್ರಧಾನಿ.ರಾಜ್ಯದಲ್ಲೂ ಕೂಡ ಯಡಿಯೂರಪ್ಪ ಅದೇ ರೀತಿ ಎಂದು ಸೋಮಣ್ಣ ಹೇಳಿದ್ದಾರೆ.
 
ಅಲ್ಲದೇ ವಿಜಯೇಂದ್ರ ಯಾರಿಗೆ ಎಚ್ಚರಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ.ಅವರ ಕೊಟ್ಟಿರುವ ಎಚ್ಚರಿಕೆ ನನ್ನ ತಲೆಯಲ್ಲೂ ಇಲ್ಲ.ಅವರಿಗೆ ನಾನು ಏನು ಹೇಳುವುದು ಇಲ್ಲ.ಯಡಿಯೂರಪ್ಪನವರ ಬಗ್ಗೆ ನಾವು ಯಾರು ಮಾತಾಡೋಕೆ ಆಗಲ್ಲ.ಆದರೆ ಕೆಲವೊಂದು ಸಾರಿ ಆಗುವಂತ ಸನ್ನಿವೇಶಗಳಲ್ಲಿ ಸತ್ಯಸತ್ಯತೆಗಳನ್ನು ಹೇಳಬೇಕಾಗುತ್ತದೆ.ವಿಜಯೇಂದ್ರಗೆ ಯಡಿಯೂರಪ್ಪ ಒಬ್ಬರೇ ಅಲ್ಲ ನಾಯಕರು.ನಮಗೂ ಅವರು ನಾಯಕರು, ಅವರು‌ ನಿಮಗೆ ತಂದೆ ಇರಬಹುದು.ಯಡಿಯೂರಪ್ಪ ಮೇಲೆ ನಿಮ್ಮ ಒಬ್ಬರಿಗೆ ಅಲ್ಲ ಗೌರವ ಇರೋದು.ರಾಜ್ಯದ ೬.೫ ಕೋಟಿ ಜನರಿಂದಲೂ ಗೌರವ ಇದೆ.ವಿಜಯೇಂದ್ರ ಒಬ್ಬ ಯುವಕ ಇದ್ದಾನೆ.ಅವರು ಮುಂದೆ ಏನು ಆಗಬೇಕೋ ಎಂಬ ಕನಸ್ಸಿನಲ್ಲಿ ಅವರು ಹೆಜ್ಜೆ ಹಾಕಿದ್ರೆ ಹೈ ಕ್ಲಾಸ್ ಆಗುತ್ತದೆ ಎಂದು ವಸತಿ ಸಚಿವ ಸೋಮಣ್ಣ ವಿಜಯೇಂದ್ರಗೆ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments