Webdunia - Bharat's app for daily news and videos

Install App

ಮುಡಾ ಹಗರಣದ ಅಂತಿಮ ವರದಿಯಲ್ಲಿ ಕೆಲ ಅಚ್ಚರಿ ಅಂಶಗಳು

Sampriya
ಗುರುವಾರ, 13 ಫೆಬ್ರವರಿ 2025 (18:36 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧದ ಮುಡಾ ಹಗರಣ ಸಂಬಂಧ ಒಂದೆಡೆ ಜಾರಿ ಬೆಂಗಳೂರು: ನಿರ್ದೇಶನಾಲಯ ತನಿಖೆ ಚುರುಕುಗೊಳಿಸಿದ್ದರೆ ಮತ್ತೊಂದೆಡೆ, ಲೋಕಾಯುಕ್ತ ತನಿಖೆಯನ್ನು ಅಂತಿಮ ಗೊಳಿಸಿದೆ. ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ಐಜಿಪಿ ಸುಬ್ರಮಣ್ಯೇಶ್ವರ ರಾವ್​ಗೆ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ.

550ಪುಟಗಳ ವರದಿಯಲ್ಲಿ ಕೆಲ ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ.

ವರದಿಯಲ್ಲಿ ಕೆಲ ಕೆಲ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತಿಳಿದುಬಂದಿದೆ. ಮುಡಾದಲ್ಲಿ 14 ಸೈಟ್​ ನೀಡುವ ಅವಶ್ಯಕತೆ ಇರಲಿಲ್ಲವೆಂದು ಉಲ್ಲೇಖ ಮಾಡಲಾಗಿದೆ.


ಸೈಟ್ ನೀಡುವ ಅವಶ್ಯಕತೆ ಇಲ್ಲದೇ ಇದ್ರೂ ಸೈಟ್ ನೀಡಿರುವುದು ಕಂಡುಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದಲ್ಲದೆ ಈ ಹಗರಣದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರುವುದು ಮೇಲ್ನೀಟಕ್ಕೆ ತಿಳಿದುಬಂದಿಲ್ಲ.

ಆದರೆ, ಕೆಲವೊಂದು ದಾಖಲೆಗಳು, 14 ಸೈಟ್​ಗಳನ್ನು ನೀಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments