ಯುವಕ ಮಾಡಿದ ಆ ಕೆಲಸಕ್ಕೆ ಮರಕ್ಕೆ ಕಟ್ಟಿ ನೀಡಿದ್ರು ಧರ್ಮದೇಟು

Webdunia
ಶುಕ್ರವಾರ, 9 ಆಗಸ್ಟ್ 2019 (19:26 IST)
ಯುವಕನೊಬ್ಬ ಮಾಡಬಾರದ ಕೆಲಸ ಮಾಡಿ ಧರ್ಮದೇಟು ತಿಂದಿರೋ ಘಟನೆ ನಡೆದಿದೆ.

ತಲೆಕೆಳಗೆ ಮಾಡಿ ಯುವಕನನ್ನು ಕಟ್ಟಿ ಹಾಕಿ ಮನಬಂದಂತೆ ಜನರು ಥಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಯುವಕನು ಮೊಬೈಲ್ ಕದ್ದಿದ್ದಾನೆ ಎಂದು ಶಂಕೆಯಿಂದ ಜನರು ರೊಚ್ಚಿಗೆದ್ದು ಆತನಿಗೆ ಹೊಡೆದಿದ್ದಾರೆ.

ಮರಕ್ಕೆ ಯುವಕನನ್ನು ತಲೆಕೆಳಗಾಗಿ ಕಟ್ಟಿರೋ ಜನರು ಗಂಭೀರವಾಗಿ ಗಾಯಗೊಳ್ಳುವಂತೆ ಹಲ್ಲೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments