ಎಸ್ ಪಿ, ಡಿಸಿ ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ -ಡಿಕೆಶಿ

Webdunia
ಶುಕ್ರವಾರ, 9 ಏಪ್ರಿಲ್ 2021 (13:00 IST)
ಕಲಬುರಗಿ : ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಿಕೆ ಆರೋಪ  3 ಕ್ಷೇತ್ರಗಳ ಉಪಚುನಾವಣೆ ಬಗ್ಗೆ ಬಿಜೆಪಿ ದೃತಿಗೆಟ್ಟಿದೆ. ಇದನ್ನು ನೋಡಿ ಬಿಜೆಪಿಯವರು ಹಣ ಹಂಚುತ್ತಿದ್ದಾರೆ. ಅವರನ್ನು ಅನರ್ಹ ಮಾಡಿ ಬಂಧಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೆ ಚುನಾವಣಾ ಆಯೋಗ ಮಧ್ಯಪ್ರವೇಶಿಸಲಿ. ಹಣ ಹಂಚಿಕೆ ವಿಡಿಯೋಗಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ. ನಮ್ಮ ಕಾರ್ಯಕರ್ತರು ಈ ಬಗ್ಗೆ ದೂರು ನೀಡುತ್ತಾರೆ ಎಂದು ಹೇಳಿದ್ದಾರೆ.

ಈ ಹಿಂದೆ ನನ್ನ ಮತವನ್ನೇ ಅನರ್ಹ ಮಾಡಿದ್ದರು. ಎಸ್ ಪಿ, ಡಿಸಿ ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಈ ಚುನಾವಣೆ ಮುಗಿದ ಮೇಲೆ ಏನಾಗುತ್ತೆಂದು ಗೊತ್ತಿಲ್ಲ. ಆಗ ಈ ಎಲ್ಲ ಅಧಿಕಾರಿಗಳು ತೊಂದರೆಗೆ ಸಿಲುಕಿಕೊಳ್ತಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಪ್ರಿಯಾಂಕ ಗಾಂಧಿ ಜೊತೆ ಡಿಕೆ ಶಿವಕುಮಾರ್ ಟೆಂಪಲ್ ರನ್: ನೆಟ್ಟಿಗರ ಕಾಮೆಂಟ್ ನೋಡಿ

ಮುಂದಿನ ಸುದ್ದಿ
Show comments