Webdunia - Bharat's app for daily news and videos

Install App

ಶಾಸಕರ ಕಿರು ನಿದ್ದೆಗೆ ಸೊಲ್ಯೂಷನ್ ಹುಡುಕಿದ ಸಭಾಧ್ಯಕ್ಷ ಯುಟಿ ಖಾದರ್

Sampriya
ಶುಕ್ರವಾರ, 19 ಜುಲೈ 2024 (15:38 IST)
Photo Courtesy X
ಬೆಂಗಳೂರು:  ಅಧಿವೇಶನದ ಸಂದರ್ಭದಲ್ಲಿ ಮಧ್ಯಾಹ್ನ ಊಟಕ್ಕೆನಂತರ ಶಾಸಕರು ಕಿರು ನಿದ್ರೆಗೆ ಜಾರಲು ವಿಶೇಷ ಆಸನದ ವ್ಯವಸ್ಥೆ ಮಾಡಲು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ಚಿಂತಿಸಿದ್ದಾರೆ.

ಈ ಕುರಿತು ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು ಸಭಾಧ್ಯಕ್ಷರು ಪ್ರಸ್ತಾಪಿಸಿದ್ದಾರೆ. ಮಧ್ಯಾಹ್ನದ ನಂತರ ಊಟಕ್ಕೆ ಹೋದ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇವೆ ಎಂದು ಹೇಳಿ ಹೋಗುವವರು ವಾಪಾಸ್ಸಾಗುವುದಿಲ್ಲ. ಶಾಸಕರ ಹಾಜಾರಾತಿಯನ್ನು ಗಮನದಲ್ಲಿಟ್ಟುಕೊಂಡು ಇದೀಗ ಸಭಾಧ್ಯಕ್ಷರು ಈ ನಿರ್ಧಾರ ಕೈಗೊಂಡಿದ್ದಾರೆ.

ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್ ಕುರ್ಚಿ ಹಾಕಲಾಗಿದೆ. ಶಾಸಕರು ಅದರ ಮೇಲೆ ಕಿರು ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್​ ಕುರ್ಚಿ ಸರಿ ಎನಿಸಿದ್ದಲ್ಲಿ ಈ ವ್ಯವಸ್ಥೆಯನ್ನು  ಅಧಿಕೃತ್ಯವಾಗಿ ಜಾರಿಗೆ ತರುತ್ತೇನೆ  ಎಂದು ಸಭಾಧ್ಯಕ್ಷ ಯುಟಿ ಖಾದರ್​ ಸದಸ್ಯರಿಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments