Webdunia - Bharat's app for daily news and videos

Install App

ಜಯಮಾಲಾ ಗ್ಲಾಮರ್ ಬಗ್ಗೆ ಮಾತನಾಡಿದ ಪ್ರಮೋದ್ ಮಧ್ವರಾಜ್‍ ಗೆ ಟಾಂಗ್ ನೀಡಿದ ಶಾಸಕ ರಘುಪತಿ ಭಟ್

Webdunia
ಶುಕ್ರವಾರ, 31 ಆಗಸ್ಟ್ 2018 (10:30 IST)
ಉಡುಪಿ: ಸಚಿವೆ, ನಟಿ ಜಯಮಾಲಾ ಗ್ಲಾಮರ್ ಬಗ್ಗೆ ಮಾತನಾಡಿದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್‍ ಅವರಿಗೆ ಶಾಸಕ ರಘುಪತಿ ಭಟ್, ‘ಮೇಕಪ್ ಮಾಡಿಕೊಂಡು ಬರುವುದು ಗ್ಲಾಮರ್ ಅಲ್ಲ. ಜನರ ಪ್ರೀತಿ, ವಿಶ್ವಾಸವೇ ನಿಜವಾದ ಗ್ಲಾಮರ್ ಎಂದು ಟಾಂಗ್ ನೀಡಿದ್ದಾರೆ.


ಸ್ಥಳೀಯ ಚುನಾವಣೆ ನಿಮಿತ್ತ ಬುಧವಾರ ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ, ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ ಹೇಳಿ? ಶಿ ಈಸ್ ವೆರಿ ಗ್ಲಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್ ಎಂದು ಪ್ರಮೋದ್ ಮಧ್ವರಾಜ್, ಸಚಿವೆ ಜಯಮಾಲಾ ಅವರನ್ನು ಹೊಗಳಿದ್ದರು.


ಪ್ರಮೋದ್ ಮಧ್ವರಾಜ್  ಈ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಕಾಂಗ್ರೆಸ್ಸಿನವರಿಗೆ ಗ್ಲಾಮರ್ ಇಲ್ಲದ ಪರಿಸ್ಥಿತಿ ಉಂಟಾಗಿದೆ. ಅಧಿಕಾರ ಇರುವಾಗ ಕೆಲಸ ಮಾಡಿದರೆ ಗ್ಲಾಮರ್ ಉಳಿಯುತ್ತದೆ. ನಿಜವಾದ ಗ್ಲಾಮರ್ ಮಳೆ, ಗಾಳಿಗೆ ಏನೂ ಆಗುವುದಿಲ್ಲ. ಅದು ಜನರ ಕೆಲಸ ಮಾಡುವುದರಿಂದ ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments