Webdunia - Bharat's app for daily news and videos

Install App

ಶ್ರೀನಿವಾಸ್‌ಗೆ ಸಚಿವ ಸ್ಥಾನ: ದೇವೇಗೌಡರ ಕಾರಿಗೆ ಘೇರಾವ್

Webdunia
ಶನಿವಾರ, 2 ಜೂನ್ 2018 (17:53 IST)
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವರಿಷ್ಛ ಎಚ್.ಡಿ.ದೇವೇಗೌಡರ ಕಾರಿಗೆ ಶ್ರೀನಿವಾಸ ಪರ ಬೆಂಬಲಿಗರು ಘೇರಾವ್ ಹಾಕಿದ ಘಟನೆ ವರದಿಯಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪರ ತುಮಕೂರು ನಗರದ ಕೊಲ್ಲಾಪುರದಮ್ಮ ಸಮುದಾಯ ಭನದಲ್ಲಿ‌ ನಡೆಯುತ್ತಿದ್ದ ಪ್ರಚಾರ ಸಭೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ಜೆ ಡಿ‌ಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೆಗೌಡರ ಕಾರಿಗೆ ಅಡ್ಡಹಾಕಿ‌ ಒತ್ತಾಯಿಸಲಾಯಿತು.
 
ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಘೋಷಣೆ ಕೂಗಿ ಒತ್ತಾಯಿಸಿದ್ದಲ್ಲದೇ ಕಾರಿಗೆ ಅಡ್ಡ ನಿಂತು ಪ್ರತಿಭಟನೆ ಮಾಡಲು ಬೆಂಬಲಿಗರು ಯತ್ನಿಸಿದಾಗ ಜೆಡಿ‌ಎಸ್ ಕಾರ್ಯಕರ್ತರ ನಡೆಯಿಂದ ದೇವೇಗೌಡರು‌ ಮುಜುಗರಕ್ಕಿಡಾದರು ಎಂದು ಮೂಲಗಳು ತಿಳಿಸಿವೆ. 
 
ವಿಚಲಿತರಾಗದೇ ಮುಂದೆ ನಡೆದ ದೇವೇಗೌಡರು, ಪ್ರತಿಭಟನಾ ನಿರತ ಬೆಂಬಲಿಗರನ್ನ ಪೋಲಿಸರು‌ ತೆರವುಗೊಳಿಸಿದ ನಂತರ ಬೆಂಗಳೂರಿಗೆ ಮರಳಿದರು ಎನ್ನಲಾಗಿದೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments