Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲೇಬೇಕು ಎಂದ ಸಿ.ಎಂ. ಇಬ್ರಾಹಿಂ

Webdunia
ಬುಧವಾರ, 14 ನವೆಂಬರ್ 2018 (16:03 IST)
ವಿಜಯಪುರ : ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲೇಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಹಿಂ ಹೇಳಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು ಸೇರಿ ಬಗೆಹರಿಸಲಿ ಇಲ್ಲವಾದಲ್ಲಿ ಸುಪ್ರೀಂಕೋರ್ಟ್ ತೀರ್ಪಿನಂತೆ ನಡೆದುಕೊಳ್ಳಲು ನಾವು ಸಿದ್ದ ಎಂದು ಹೇಳಿದ್ದಾರೆ.


ಇನ್ನು ಟಿಪ್ಪು ಜಯಂತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಂದಿನ ಕಾಲದಲ್ಲಿ ಟಿಪ್ಪು ಶ್ರೀರಂಗನ ಹೆಸರಿನಲ್ಲಿ ತನ್ನ ರಾಜಧಾನಿಯನ್ನು ಮಾಡಿಕೊಂಡಿದ್ದ. ಬ್ರಿಟಿಷರಿಗೆ ಕೊಡಲು ಹಣವಿಲ್ಲದಿದ್ದಾಗ ತನ್ನ ಮಕ್ಕಳನ್ನೇ ಒತ್ತೆ ಇಟ್ಟಿದ್ದ. ಶೃಂಗೇರಿ ಹಾಗೂ ಸುತ್ತೂರು ಮಠಗಳನ್ನು ಕಾಪಾಡಿದವನು ಟಿಪ್ಪು. ನಾವು ರಾಜಕೀಯದವರು ಟಿಪ್ಪು ಜಯಂತಿಯನ್ನು ಉಪಯೋಗಿಸಿಕೊಂಡು ವೋಟ್ ಬ್ಯಾಂಕ್ ಮಾಡಿಕೊಂಡಿದ್ದೇವೆ ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments