Webdunia - Bharat's app for daily news and videos

Install App

ಸಿದ್ದರಾಮಯ್ಯ ಮಹಾ ಸುಳ್ಳ ಎಂದ ಶ್ರೀರಾಮುಲು

Webdunia
ಮಂಗಳವಾರ, 1 ನವೆಂಬರ್ 2022 (17:19 IST)
ಸಿದ್ದರಾಮಯ್ಯ ಮಹಾ ಸುಳ್ಳ. ಸುಳ್ಳೇ ಅವರ ಮನೆ ದೇವರು ಎಂದು ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ಮಾಡಿದರು. ರಾಯಚೂರಿನಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ರಾಜ್ಯದ ಹಿಂದುಳಿದ ಸಮುದಾಯದವರು ರೋಸಿ ಹೋಗಿದ್ದಾರೆ. SC, ST ಜನಾಂಗ ಸಿದ್ದರಾಮಯ್ಯರನ್ನ ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನ ತಿರಸ್ಕರಿಸುತ್ತಾರೆ ಎಂದು ಹೇಳಿದರು. ಅಹಿಂದ, ಹಿಂದುಳಿದ ನಾಯಕ ಅನ್ನುವಂಥದ್ದು ಕೇವಲ ಚುನಾವಣೆ ಸಮಯದಲ್ಲಿ ಯಾಕೆ ನಿನಗೆ ಬರ್ತಾವೆ?. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಆಯೋಗ ರಚನೆ ಮಾಡಬಹುದಿತ್ತು. ಆದರೆ ಮಾಡಲಿಲ್ಲ ಎಂದು ಕಿಡಿಕಾರಿದ್ರು. BJP ಮೀಸಲಾತಿ ಕೊಟ್ಟಂತ ಪಾರ್ಟಿ. ಸಿದ್ದರಾಮಯ್ಯಗೆ ವಿನಂತಿ ಮಾಡುತ್ತೇನೆ. ನೀವು ಅಹಿಂದ, ಹಿಂದುಳಿದ ನಾಯಕ ಅನ್ನೋದನ್ನ ವಿರೋಧಿಸುತ್ತೇನೆ. ರಾಹುಲ್ ಗಾಂಧಿ,D.K. ಶಿವಕುಮಾರ್​​​​​​, ಸಿದ್ಧರಾಮಯ್ಯರನ್ನ ಕೈ ಹಿಡಿದು ಓಡಿಸಿದ್ರು. ಡಿಕೆಶಿ, ಸಿದ್ದರಾಮಯ್ಯ ಇಬ್ಬರು ಗೊಲ್ಲ ಸಮುದಾಯದವರಿಗೆ ಅವಮಾನಿಸಿದ್ದಾರೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments