ರಾಜ್ಯ ಬಿಜೆಪಿ ಟಿಕೆಟ್ ಯಾರಿಗೆ? ಇಂದು ನಡೆಯುತ್ತಿದೆ ಮಹತ್ವದ ಸಭೆ

Webdunia
ಶನಿವಾರ, 7 ಏಪ್ರಿಲ್ 2018 (12:46 IST)
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ನಡೆಯುತ್ತಿದೆ.

ಬಿಜೆಪಿ ನಾಯಕರಾದ ಪ್ರಕಾಶ್ ಜಾವೇಡ್ಕರ್, ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಮುಂದಿನ ವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಸಲ್ಲಿಸಲಿದ್ದಾರೆ.

ಇಂದಿನ ಸಭೆಯಲ್ಲಿ ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳ, ಅಸಮಾಧಾನವಿರುವ ಕ್ಷೇತ್ರಗಳ ಕುರಿತಾಗಿ ಪ್ರಮುಖವಾಗಿ ಚರ್ಚೆಯಾಗುತ್ತಿದೆ ಎನ್ನಲಾಗಿದೆ. ಈ ನಾಯಕರು ಸಭೆಯಲ್ಲಿ ಕೈಗೊಳ್ಳುತ್ತಿರುವ ನಿರ್ಧಾರವನ್ನು ಹೈಕಮಾಂಡ್ ಗೆ ವರದಿ ಸಲ್ಲಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಮುಂದಿನ ಸುದ್ದಿ
Show comments