Publish Date: Tue, 11 Aug 2020 (22:43 IST)
Updated Date: Tue, 11 Aug 2020 (22:46 IST)
ರಾಜ್ಯದ ಕಾಂಗ್ರೆಸ್ ಶಾಸಕರ ಮನೆ ಮೇಲೆ ಪುಂಡರ ಗುಂಪೊಂದು ದಾಳಿ ನಡೆಸಿ ಬೆಂಕಿ ಹಚ್ಚಿದೆ.
ಬೆಂಗಳೂರು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.
ಅಲ್ಲದೇ ಶಾಸಕರ ಕಚೇರಿ ಮೇಲೆಯೂ ಬೆಂಕಿ ಹಚ್ಚಿ ಅಪಾರ ಹಾನಿ ಮಾಡಲಾಗಿದೆ.
ಶಾಸಕರ ಹಿಂಬಾಲಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ಶಾಸಕರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.
Jagadeesh
Publish Date: Tue, 11 Aug 2020 (22:43 IST)
Updated Date: Tue, 11 Aug 2020 (22:46 IST)