ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತಿವಿದ ರಾಜ್ಯ ಕಾಂಗ್ರೆಸ್

Webdunia
ಬುಧವಾರ, 7 ಏಪ್ರಿಲ್ 2021 (12:56 IST)
ಬೆಂಗಳೂರು : ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಭಾರೀ ಕೋಲಾಹಲವನ್ನು ಸೃಷ್ಟಿಸಿದೆ. ಈ ಬಗ್ಗೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಗುದ್ದಾಟ ನಡೆಯುತ್ತಿದೆ.

ಇದೀಗ ಈ ಸಿಡಿ ವಿಚಾರವಾಗಿ ರಾಜ್ಯ ಕಾಂಗ್ರೆಸ್  ಘಟಕ ಟ್ವೀಟ್  ಮಾಡಿ, ಕಳ್ಳನೊಬ್ಬ ‘ನನಗೆ ಕೊರೊನಾ ಬಂದಿದೆ ಮುಟ್ಟಬೇಡಿ’ ಎಂದು ಪೊಲೀಸರಿಗೆ ಹೇಳಿದಂತೆ! ಕೊರೊನಾ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರವಾಗಿದೆ ಎಂಬುದು  ಆ ಮೂಲಕ ಸ್ಪಷ್ಟವಾಗಿದೆ. ಹಾಗೇ ಸಿಡಿ ಹೇಗೆ ಬಂದಿದೆಯೋ ಹಾಗೆಯೇ ವಾಪಾಸ್ ಹೋಗುತ್ತೆ. ಸಚಿವರ ಈ ಮಾತು ಪ್ರಕರಣ ಮುಚ್ಚಿ ಹಾಕುವ ಷಡ್ಯಂತ್ರ ಎಂದು ರಾಜ್ಯ ಕಾಂಗ್ರೆಸ್  ಘಟಕ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಮುಂದಿನ ಸುದ್ದಿ
Show comments