Daily Horoscope

ರಾಷ್ಟ್ರಪತಿ ಹುದ್ದೆ ದುರುಪಯೋಗಪಡಿಸಿಕೊಂಡ ಸರ್ಕಾರ: ಕೆ.ಎಸ್.ಈಶ್ವರಪ್ಪ

Webdunia
ಬುಧವಾರ, 25 ಅಕ್ಟೋಬರ್ 2017 (14:25 IST)
ರಾಜ್ಯ ಸರಕಾರ ರಾಷ್ಟ್ರಪತಿ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಸಿದ್ದಪಡಿಸಿದ ಭಾಷಣವನ್ನು ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಸದನದಲ್ಲಿ ಓದಿದ್ದಾರೆ ಎಂದು ಆರೋಪಿಸಿದರು.
 
ದೇಶದ್ರೋಹಿ ಟಿಪ್ಪು ಸುಲ್ತಾನ್ ಹೆಸರನ್ನು ರಾಷ್ಟ್ರಪತಿಯವರಿಂದ ಭಾಷಣದಲ್ಲಿ ಪ್ರಸ್ತಾಪಿಸಿ, ಕಾಂಗ್ರೆಸ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಕಿಡಿಕಾರಿದ್ದಾರೆ.
 
ವಿಧಾನಸೌಧದ ವಜ್ರ ಮಹೋತ್ಸವ ಸಂದರ್ಭದಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ಕೋವಿಂದ್, ಟಿಪ್ಪು ಸುಲ್ತಾನ್ ಓರ್ವ ಶೂರ ಯೋಧ, ದೇಶಭಕ್ತ, ಟಿಪ್ಪುಸುಲ್ತಾನ್ ಅಂದು ಬಳಿಸಿದ ರಾಕೆಟ್‌ಗಳ ತಂತ್ರಜ್ಞಾನವನ್ನು ನಂತರ ಯುರೋಪ್ ರಾಷ್ಟ್ರಗಳು ಬಳಕೆ ಮಾಡಿಕೊಂಡಿವೆ ಎಂದು ತಿಳಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments