Webdunia - Bharat's app for daily news and videos

Install App

ಮಠಗಳ ವಿರೋಧಕ್ಕೆ ಬೆಚ್ಚಿದ ಸರ್ಕಾರ: ಮಹಾಮಸ್ತಕಾಭಿಷೇಕ ವೇದಿಕೆಯಲ್ಲೇ ಕಾಂಗ್ರೆಸ್ ಶಾಸಕರಿಗೆ ಛೀಮಾರಿ?!

Webdunia
ಶುಕ್ರವಾರ, 9 ಫೆಬ್ರವರಿ 2018 (09:04 IST)
ಬೆಂಗಳೂರು: ಮಠ ಹಾಗೂ ಮಠದ ವ್ಯಾಪ್ತಿಯಲ್ಲಿರುವ ದೇವಾಲಯಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿದ್ದ ರಾಜ್ಯ ಸರ್ಕಾರ ತೀವ್ರ ವಿರೋಧದ ಹಿನ್ನಲೆಯಲ್ಲಿ ಸುತ್ತೋಲೆ ವಾಪಸ್ ಪಡೆದಿದೆ.
 

ಈ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದಂತೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇಂತಹದ್ದೊಂದು ಎಡವಟ್ಟು ಮಾಡಿಕೊಂಡು ಸರ್ಕಾರ ಹಿಂದೂ ಸಮುದಾಯದ ವಿರೋಧ ಕಟ್ಟಿಕೊಳ್ಳಲು ಹೊರಟಿತ್ತು. ಅದಕ್ಕೀಗ ಬ್ರೇಕ್ ಬಿದ್ದಿದೆ.

ಮೂಲಗಳ ಪ್ರಕಾರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಕೆಲವು ಸ್ವಾಮೀಜಿಗಳು ಕಾಂಗ್ರೆಸ್ ಶಾಸಕ ಅಭಯ ಚಂದ್ರ ಜೈನ್ ಸಮ್ಮುಖದಲ್ಲೇ ಸರ್ಕಾರದ ನಿರ್ಧಾರಕ್ಕೆ ಛೀಮಾರಿ ಹಾಕಿದರು ಎನ್ನಲಾಗಿದೆ.

ಮಠ, ದೇವಾಲಯಗಳಿಗೆ ರಾಜಕೀಯ ಬೆರೆಸುವುದಕ್ಕೆ ನಮ್ಮ ಸಹಮತವಿಲ್ಲ ಎಂದು ಹೆಗ್ಗಡೆ ಸೇರಿದಂತೆ ಹಲವರು ಕಟುವಾಗಿ ಮಾತನಾಡಿದರು ಎನ್ನಲಾಗಿದೆ. ಅತ್ತ ಪೇಜಾವರ ಶ್ರೀಗಳಿಂದಲೂ ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ಎಲ್ಲಾ ಹಿನ್ನಲೆಯಲ್ಲಿ ಸರ್ಕಾರ ನಿರ್ಧಾರದಿಂದ ಹಿಂದೆ ಸರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments