ಮಠಗಳ ವಿರೋಧಕ್ಕೆ ಬೆಚ್ಚಿದ ಸರ್ಕಾರ: ಮಹಾಮಸ್ತಕಾಭಿಷೇಕ ವೇದಿಕೆಯಲ್ಲೇ ಕಾಂಗ್ರೆಸ್ ಶಾಸಕರಿಗೆ ಛೀಮಾರಿ?!

Webdunia
ಶುಕ್ರವಾರ, 9 ಫೆಬ್ರವರಿ 2018 (09:04 IST)
ಬೆಂಗಳೂರು: ಮಠ ಹಾಗೂ ಮಠದ ವ್ಯಾಪ್ತಿಯಲ್ಲಿರುವ ದೇವಾಲಯಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿದ್ದ ರಾಜ್ಯ ಸರ್ಕಾರ ತೀವ್ರ ವಿರೋಧದ ಹಿನ್ನಲೆಯಲ್ಲಿ ಸುತ್ತೋಲೆ ವಾಪಸ್ ಪಡೆದಿದೆ.
 

ಈ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದಂತೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇಂತಹದ್ದೊಂದು ಎಡವಟ್ಟು ಮಾಡಿಕೊಂಡು ಸರ್ಕಾರ ಹಿಂದೂ ಸಮುದಾಯದ ವಿರೋಧ ಕಟ್ಟಿಕೊಳ್ಳಲು ಹೊರಟಿತ್ತು. ಅದಕ್ಕೀಗ ಬ್ರೇಕ್ ಬಿದ್ದಿದೆ.

ಮೂಲಗಳ ಪ್ರಕಾರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಕೆಲವು ಸ್ವಾಮೀಜಿಗಳು ಕಾಂಗ್ರೆಸ್ ಶಾಸಕ ಅಭಯ ಚಂದ್ರ ಜೈನ್ ಸಮ್ಮುಖದಲ್ಲೇ ಸರ್ಕಾರದ ನಿರ್ಧಾರಕ್ಕೆ ಛೀಮಾರಿ ಹಾಕಿದರು ಎನ್ನಲಾಗಿದೆ.

ಮಠ, ದೇವಾಲಯಗಳಿಗೆ ರಾಜಕೀಯ ಬೆರೆಸುವುದಕ್ಕೆ ನಮ್ಮ ಸಹಮತವಿಲ್ಲ ಎಂದು ಹೆಗ್ಗಡೆ ಸೇರಿದಂತೆ ಹಲವರು ಕಟುವಾಗಿ ಮಾತನಾಡಿದರು ಎನ್ನಲಾಗಿದೆ. ಅತ್ತ ಪೇಜಾವರ ಶ್ರೀಗಳಿಂದಲೂ ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ಎಲ್ಲಾ ಹಿನ್ನಲೆಯಲ್ಲಿ ಸರ್ಕಾರ ನಿರ್ಧಾರದಿಂದ ಹಿಂದೆ ಸರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

Karnataka Weather: ಈ ವರ್ಷ ಮಳೆಗಾಲ ಯಾವಾಗ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments