ವಾರದಲ್ಲಿ 5 ದಿನ ಆದೇಶ ವಾಪಾಸ್ ಪಡೆದ ರಾಜ್ಯ ಸರ್ಕಾರ

Webdunia
ಶುಕ್ರವಾರ, 28 ಜನವರಿ 2022 (19:49 IST)
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.
ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೋರಾಡುತ್ತೇವೆ: ವಿಜಯೇಂದ್ರ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

ಮುಂದಿನ ಸುದ್ದಿ
Show comments