ರಾಜ್ಯಮಟ್ಟದ ಹಿಂದೂ ರಾಷ್ಟ್ರ ಅಧಿವೇಶನ

Webdunia
ಬುಧವಾರ, 25 ಜನವರಿ 2023 (18:34 IST)
ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರದ ಜಾಗೃತಿ, ಹಿಂದೂ ಸಂಘಟನೆಗಾಗಿ ಜನವರಿ 28 ಮತ್ತು 29 ರಂದು ಬೆಂಗಳೂರಿನ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್ಮನ್ ಸೆಂಟರ್ನಲ್ಲಿ ರಾಜ್ಯಮಟ್ಟದ ಹಿಂದೂ ರಾಷ್ಟ್ರ ಅಧಿವೇಶನವನ್ನು ಆಯೋಜಿಸುತ್ತಿದೆ. ಇದರಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 100 ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ 500 ಕ್ಕೂ ಹೆಚ್ಚು ಪ್ರತಿನಿಧಿಗಳು ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಲವ್ ಜಿಹಾದ್, ಹಲಾಲ್ ಜಿಹಾದ್, ಲ್ಯಾಂಡ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆ, ಇತಿಹಾಸದ ವಿಕೃತೀಕರಣ, ಹಿಂದೂ ಧರ್ಮ, ಪರಂಪರೆಗಳ ಮೇಲೆ ಆಘಾತ, ಹಿಂದೂ ದೇವಸ್ಥಾನಗಳ ಸರಕಾರೀಕರಣ, ಗೋರಕ್ಷಣೆ ಮುಂತಾದ ಹಿಂದೂ ಸಮಾಜದ ಮೇಲೆ ಆಘಾತ ಮಾಡುವ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿವೆ. ಸದ್ಯದ ದಿನಗಳಲ್ಲಿ ಹಿಂದೂ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳಿಗೆ ಉಪಾಯವೆಂದು ಮಾಡಬೇಕಾದ ಹಿಂದೂ ಜಾಗೃತಿ, ಹಿಂದೂ ಸಂಘಟನೆ, ಹಿಂದೂ ಆಂದೋಲನಗಳ ಬಗ್ಗೆ ಕಾರ್ಯಯೋಜನೆಯನ್ನು ರೂಪಿಸಲಾಗುವುದು' ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments