Webdunia - Bharat's app for daily news and videos

Install App

‘ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಣೆ’

Webdunia
ಗುರುವಾರ, 28 ಏಪ್ರಿಲ್ 2022 (16:48 IST)
ಪ್ರಧಾನಿ ಮೋದಿಗೂ ಮುನ್ನ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೊರೋನಾ ತಡೆಗೆ ಸಲಹೆ ನೀಡಿದ್ರು..ಈಗ ನಮ್ಮೆಲ್ಲರನ್ನೂ ಸಂಕಷ್ಟಕ್ಕೆ ದೂಡಿದ್ದ ಕೊರೋನಾ 3 ಅಲೆಗಳನ್ನ ಯಶಸ್ವಿಯಾಗಿ ನಿಭಾಯಿಸಿದ್ಧೇವೆ..ಇದೀಗ 4ನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಾಗಿದೆ..ಎಲ್ಲರೂ ತಜ್ಞರ ಸಲಹೆಯನ್ನ ಗಂಭೀರವಾಗಿ ಪರಿಗಣಿಸಿ, ಮುನ್ನೆಚ್ಚರಿಕೆಯಿಂದಿರಿ ಎಂದು ಅಮಿತ್ ಶಾ ಸೂಚನೆ ನೀಡಿದ್ರು..ಇನ್ನು ಮೋದಿ ಸಭೆ ವೇಳೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವರದಿ ನೀಡಿದ್ದಾರೆ..ಈಗಾಗಲೇ ರಾಜ್ಯದಲ್ಲಿ 98% ಎರಡನೇ ಡೋಸ್ ಪಡೆದಿದ್ದು, 10-12 ಲಕ್ಷ ಲಸಿಕೆ ಬಾಕಿ ಇದೆ..ಬೂಸ್ಟರ್ ಡೋಸ್ 55% ಆಗಿದ್ದು, 45% ಬಾಕಿ ಇದೆ  ಅದನ್ನ ಶೀಘ್ರದಲ್ಲೇ ನೀಡಿತ್ತೇವೆ..ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ವರದಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments