Webdunia - Bharat's app for daily news and videos

Install App

ಸಿದ್ದರಾಮಯ್ಯ ಕುರ್ಚಿ ಖಾಲಿಗಾಗಿ ಕಾಯುತ್ತಿರುವ ಹೊಟ್ಟೆ ಕಿಚ್ಚಿಗರು: ಸಚಿವ ಸಿ ಮಹದೇವಪ್ಪ ಟಾಂಗ್

Sampriya
ಭಾನುವಾರ, 29 ಸೆಪ್ಟಂಬರ್ 2024 (12:34 IST)
Photo Courtesy X
ಮೈಸೂರು: ಕೆಲವರು ಮುಖ್ಯಮಂತ್ರಿ ಕುರ್ಚಿ ಖಾಲಿಯಾಗಿ, ತನಗೆ ಧಕ್ಕಲಿ ಎಂದು ಕಾಯುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್ ಸಿ ಮಹದೇವಪ್ಪ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು,  ಸಿಎಂ ಸಿದ್ದರಾಮಯ್ಯ ಮೇಲಿನ ಹೊಟ್ಟೆ ಕಿಚ್ಚಿನಿಂದಾಗಿ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗಲಿ ಎಂದು ಆಶಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುರ್ಚಿ ಆಕಾಂಕ್ಷಿಗಳಿಗೆ ಟಾಂಗ್ ನೀಡಿದರು.

ಈ ವೇಳೆ ಆನೆ ಮತ್ತು ನರಿ ಕಥೆ ಹೇಳಿ ಪರೋಕ್ಷವಾಗಿ ಕೌಂಟರ್ ನೀಡಿದರು. ಈ ಮೂಲಕ ಮುಖ್ಯಮಂತ್ರಿ ಗಾದಿ ಮೇಲೆ ಕಣ್ಣಿಟ್ಟವರ ಮೇಲೆ ತೀವ್ರ ಅಸಮಾಧಾನ ಹೊರಹಾಕಿದರು. 3 ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸಂಚು ನಡೆಸುತ್ತಿದ್ದು, ಇದನ್ನು ನಾವೆಲ್ಲರೂ ಒಗ್ಗಟ್ಟಿನಿಂದ ತಡೆಯುವ ಪ್ರಯತ್ನ ಮಾಡಬೇಕಿದೆ. ಅಂಥವರಿಗೆ ತಕ್ಕ ಬುದ್ದಿ ಕಲಿಸಬೇಕಿದೆ ಎಂದರು.

ಸಿದ್ದರಾಮಯ್ಯ ಅವರ ಜೀವದ ಉದ್ದಗಲಕ್ಕೂ ನೇರ ಹಾಗೂ ನಿಷ್ಠುರವಾಗಿ ಮಾತನಾಡಿದವರು. ಅವರ ಸಾರ್ವಜನಿಕ ಉದ್ದಕ್ಕೂ ಸ್ವಾರ್ಥ ಮತ್ತು ತನ್ನ ಲಾಭಕ್ಕಾಗಿ ಯಾವತ್ತೂ ಉತ್ತೇಜನ ಕೊಟ್ಟವರಲ್ಲ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ