Webdunia - Bharat's app for daily news and videos

Install App

ಬೀದಿ ನಾಯಿ ಪತ್ತೆ ಹಚ್ಚುವ ಕಾರ್ಯವಾಗ್ತಿದೆ- ತುಷಾರ್ ಗಿರಿನಾಥ್

Webdunia
ಗುರುವಾರ, 22 ಜೂನ್ 2023 (15:53 IST)
ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿ ಮಾರ್ಗಸೂಚಿ ವಿಚಾರವಾಗಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದು,ಬೀದಿ ನಾಯಿ ಹಾವಳಿ ಜಾಸ್ತಿಯಾಗಿದೆ.ಬೇರೆ ಬೇರೆ ರಾಷ್ಟ್ರೀಯ ಸಂಸ್ಥೆ ಸರ್ವೆ ಮಾಡಬೇಕು.ಬೀದಿ ನಾಯಿ ಪತ್ತೆ ಹಚ್ಚುವ ಕಾರ್ಯವಾಗ್ತಿದೆ.ಕೆನಲ್ ಸಂಖ್ಯೆ ಹೆಚ್ಚಳ ಮಾಡೋದಕ್ಕೆ ಕ್ರಮವಾಗ್ತಿದೆ.ಸಂತಾನ ಹರಣ, ಆಪರೇಷನ್‌ಗೆ ಬಜೆಟ್ ನಲ್ಲಿ ಕೂಡ ಹಣ ಇಟ್ಟಿದ್ದೇವೆ.ಮಾನ್ಯತೆ ಇರುವ ಸಂಸ್ಥೆ ಮಾತ್ರ ಸಂತಾನಹರಣ ಮಾಡಬೇಕು ಅಂತ ಇದೆ.ಇದರ ಬಗ್ಗೆ ನಾವು ಪತ್ರ ವ್ಯವಹಾರ ಕೂಡ ಮಾಡ್ತಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments