ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

Webdunia
ಗುರುವಾರ, 25 ಜನವರಿ 2018 (07:23 IST)
ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿವೆ. ಈ ಹಿನ್ನೆಲೆ ದಾವಣಗೆರೆಯ ಜಯದೇವ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಧರಣಿ ನಡೆಸುತ್ತಿದ್ದಾರೆ.


ಕರುನಾಡ ಸಮರ ಸೇನೆ, ರೈತ ಸಂಘದವರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಆಂತರಿಕ ತನಿಖೆ ವರದಿ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆ: ಸಿ.ಟಿ. ರವಿ

ಕೇತನ್ ಅಗರ್ವಾಲ್ ಕೊಂದಿದ್ರೆ ಸಿಯಾಳನ್ನು ಗಲ್ಲಿಗೆ ಹಾಕಿ ಎಂದ ಪೋಷಕರಿಂದಲೇ ಮಗಳ ಪರ ಖ್ಯಾತ ವಕೀಲರ ನೇಮಕ

ಪ್ರಧಾನಿ ಮೋದಿ ಕ್ಯಾಬಿನೆಟ್ ಬದಲಾವಣೆ: ಯಾರನ್ನು ಕೈ ಬಿಡಬಹುದು, ಯಾರಿಗೆ ಸಚಿವ ಸ್ಥಾನ ಸಿಗಬಹುದು ಇಲ್ಲಿದೆ ಪಟ್ಟಿ

ಈ ಒಬ್ಬ ಅಧಿಕಾರಿ ಇಲ್ಲದೇ ಹೋಗಿದ್ದರೆ ಹಳ್ಳ ಹಿಡಿಯಿತ್ತಿತ್ತು ಕೇತನ್ ಅಗರ್ವಾಲ್ ಮರ್ಡರ್ ಕೇಸ್

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ಮುಂದಿನ ಸುದ್ದಿ
Show comments