Webdunia - Bharat's app for daily news and videos

Install App

ಹಿಂದೆ ಬಿದ್ದ ಘಟಾನುಘಟಿಗಳು ಇವರು

Webdunia
ಮಂಗಳವಾರ, 15 ಮೇ 2018 (09:23 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಮತಎಣಿಕೆ ಕಾರ್ಯ ಮುಂದುವರಿದಿದ್ದು, ಕಣಕ್ಕಿಳಿದಿದ್ದ ಘಟಾನುಘಟಿಗಳೇ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ನಿಂದ ಉಡುಪಿಯಲ್ಲಿ ಕಣಕ್ಕಿಳಿದಿದ್ದ ಹಾಲಿ ಶಾಸಕ ಪ್ರಮೋದ್ ಮಧ್ವರಾಜ್, ಸಚಿವ ಎಚ್ ಆಂಜನೇಯ, ಯಲಬರ್ಗಾದಲ್ಲಿ ಬಸರವಾಜ ರಾಯರೆಡ್ಡಿ, ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಲ್ಲಿದ್ದಾರೆ.

ಜೆಡಿಎಸ್ ನ ಮಧು ಬಂಗಾರಪ್ಪ, ಬಿಜೆಪಿಯ ಜೀವರಾಜ್ ಆಳ್ವ, ನಟ ಸಾಯಿ ಕುಮಾರ್, ಎಂಪಿ ರೇಣುಕಾಚಾರ್ಯ, ಬಾದಾಮಿಯಲ್ಲಿ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments