Webdunia - Bharat's app for daily news and videos

Install App

ಸೆಲ್ಫಿ ಹುಚ್ಚಿಗೆ ಬಿದ್ದು ನೀರುಪಾಲಾದ ವಿದ್ಯಾರ್ಥಿ

Webdunia
ಶುಕ್ರವಾರ, 28 ಜನವರಿ 2022 (17:00 IST)
ಚಾಮರಾಜನಗರ: ಸೆಲ್ಫಿ ಹುಚ್ಚಿಗೆ ವಿದ್ಯಾರ್ಥಿಯೊಬ್ಬ ಫೋಟೋ ಕ್ಲಿಕ್ಕಿಸಿಕೊಳ್ಳುವ ವೇಳೆ ಹೊಗೆನಕಲ್ ಜಲಪಾತದಲ್ಲಿ ಬಿದ್ದು ನೀರುಪಾಲಾಗಿದ್ದಾನೆ.
ಮೈಸೂರು ಮೂಲದ ಸಂಗಮೇಶ್, ಮಗ ಉಮಾಶಂಕರ್(19) ನರ್ಸಿಂಗ್ ವಿದ್ಯಾರ್ಥಿ ಮೃತ ದುರ್ದೈವಿ. ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಅವರೊಟ್ಟಿವೆ ರಜೆಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ತೆರಳಿದ್ದಾರೆ.
ಈ ವೇಳೆ ಸೆಲ್ಫಿ ಹುಚ್ಚಿನಿಂದಾಗಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಜಲಪಾತದ ಬಳಿ ತೆರಳಿದ್ದ ಉಮಾಶಂಕರ್ ಕಾಲುಜಾರಿ ನೀರುಪಾಲಾಗಿದ್ದಾನೆ.
ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್ ಸ್ನೇಹಿತರು ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿದ್ದಾನೆ. ಆಗ ಸ್ನೇಹಿತರನ್ನು ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲ್ಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
ಮಲೆ ಮಹದೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments