Webdunia - Bharat's app for daily news and videos

Install App

ಅರಣ್ಯ ಭವನದ ಮುಂದೆ ತಟ್ಟೆ ಹಿಡಿದು ಬಿಕ್ಷೆ ಬೇಡುತ್ತಿರೋ ವಿದ್ಯಾರ್ಥಿಗಳು

Webdunia
ಸೋಮವಾರ, 16 ಅಕ್ಟೋಬರ್ 2023 (13:40 IST)
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ಬಿಕ್ಷೆ ಬೇಡುವ ಮೂಲಕ ಪ್ರತಿಭಟನೆ ನಡೆಸಿದೆ.310 ಅರಣ್ಯ ವೀಕ್ಷಕರ  ನೇಮಕಾತಿ ಅಧಿಸೂಚನೆ ರದ್ದತಿಗೆ ಆಗ್ರಹಿಸಿ ಈಗಿನ ನೋಟಿಫಿಕೇಷನ್ ಕೂಡಲೇ ರದ್ದು ಮಾಡಬೇಕು,ಕೋವಿಡ್ ಸಂದರ್ಭದಲ್ಲಿ ಲಿಖಿತ ಪರೀಕ್ಷೆ ನಿಲ್ಲಿಸಲಾಗಿತ್ತು.ಈಗ ಪರ್ಸೆಂಟೇಜ್ ಆದಾರದಲ್ಲಿ ಆಯ್ಕೆ ಮಾಡ್ತಿದ್ದಾರೆ ಇದನ್ನ ಕೂಡಲೇ ಹಿಂಪಡೆಯಬೇಕು.ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಬೇಕು.ಎಸ್ ಎಸ್ ಎಲ್ ಸಿ ಅಂಕಗಳ ಮೇಲಿನ ಆಯ್ಕೆಗಳನ್ನ ರದ್ದುಪಡಿಸಿ. ಎಲ್ಲಾ ಅರ್ಹರಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿ.ಸರ್ಕಾರಿ ಕೆಲಸದ ಆಸೆಯಲ್ಲಿದ್ದ ವಿದ್ಯಾರ್ಥಿಗಳ ಆಸೆಗೆ ಅರಣ್ಯ ಇಲಾಖೆ ಮಣ್ಣು ಹಾಕಿದೆ.ಕೂಡಲೇ ಹೊಸ ಅಧಿಸೂಚನೆ ಹೊರಡಿಸಿ‌ ಪರೀಕ್ಷೆ‌ ನಡೆಸಿ.ಬೇಕೇ ಬೇಕು ಪರೀಕ್ಷೆ ಎಂದು ಅಭ್ಯರ್ಥಿಗಳು ವಿಭಿನ್ನ ವಾಗಿ ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.ತಟ್ಟೆ ಹಿಡಿದು ದಯವಿಟ್ಟು ನಮ್ಮ ಆಸೆಗಳಿಗೆ ಮಣ್ಣಾಕಬೇಡಿ ಎಂದು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments