KSRTC ಬಸ್ ತಡೆದು ವಿದ್ಯಾರ್ಥಿಗಳ ಪ್ರೊಟೆಸ್ಟ್

Webdunia
ಬುಧವಾರ, 21 ಜೂನ್ 2023 (18:19 IST)
ಸರಿಯಾದ ಸಮಯಕ್ಕೆ KSRTC ಬಸ್​​​ಗಳು ಬಾರದ ಹಿನ್ನೆಲೆ ಬಸ್​​​ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.. ಸಾದರನಹಳ್ಳಿಯಿಂದ ಚಿಕ್ಕನಾಯಕನಹಳ್ಳಿಗೆ ಪ್ರತಿನಿತ್ಯ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳು KSRTC ಬಸ್​​​ಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.. ಸರಿಯಾದ ಸಮಯಕ್ಕೆ KSRTC ಬಸ್​​​ಗಳು ಬರುತ್ತಿಲ್ಲ ಹೀಗಾಗಿ ನಮ್ಮಗೆ ಶಾಲಾ ಹಾಗೂ ಕಾಲೇಜಿಗೆ ಹೋಗಲು ತಡವಾಗುತ್ತಿದೆ.. ಬರುವಂತಹ ಬಸ್​​ಗಳೆಲ್ಲವು ಭರ್ತಿಯಾಗುತ್ತವೆ ಅಂತಾ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಗಾಗಿದ್ದು ಹೇಗೆ... ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಸಿಟ್ಟಿಗೆದ್ದಿರುವುದು ಯಾಕೆ

ಜಿಟಿ ದೇವೇಗೌಡ್ರ ಹೆಸರೇ ಎತ್ತಬೇಡಿ ನನ್ನ ಮುಂದೆ: ಗರಂ ಆದ ಕುಮಾರಸ್ವಾಮಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಮುಂದಿನ ಸುದ್ದಿ
Show comments