ಶೈಕ್ಷಣಿಕ ಸಮಸ್ಯೆ ಪರಿಹರಿಸಿ ಎಂದ ವಿದ್ಯಾರ್ಥಿಗಳು

Webdunia
ಶನಿವಾರ, 29 ಸೆಪ್ಟಂಬರ್ 2018 (16:09 IST)
ಪ್ರತಿದಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಅಖಿಲ ಭಾರತ ವಿದ್ಯಾರ್ಥಿ  ವತಿಯಿಂದ  ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದಿನನಿತ್ಯ ವಿದ್ಯಾರ್ಥಿಗಳ ಗೋಳು ಕೇಳುವವರೇ ಇಲ್ಲ ಪ್ರತಿದಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಮತ್ತು ತಾಲ್ಲೂಕಿನ ಪ್ರತಿಯೊಂದು ಹಾಸ್ಟೆಲ್ ನಲ್ಲಿ ಒಳ್ಳೆಯ ವ್ಯವಸ್ಥೆ ಇರುವುದಿಲ್ಲ. ಇದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿ ತಾಲ್ಲೂಕಿನ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಮಾರ್ಕೆಟ್ ಹಾಗೂ ಗಾಂಧಿ ಸರ್ಕಲ್ ನಿಂದ ವಿಧಾನಸೌಧದವರೆಗೆ ಉಗ್ರವಾದ ಹೋರಾಟವನ್ನು ಮಾಡಲಾಯಿತು. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಸುಮಾರು ಎರಡು ವರ್ಷಗಳಿಂದ ಸ್ಕಾಲರ್ ಶಿಪ್ ಬಂದಿಲ್ಲ. ಅಧಿಕಾರಿಗಳಿಗೆ ಕೇಳಿದರೆ ಬಜೆಟ್ ಇಲ್ಲ ಅಂತ ಸುಳ್ಳು ನೆಪ ಹೇಳುತ್ತಿದ್ದಾರೆ.  ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸರಿಪಡಿಸಬೇಕೆಂದು ತಾಲೂಕು ದಂಡಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ವಿದ್ಯಾರ್ಥಿಗಳು ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments