ಲವ್ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿ ಕೊಲೆಯಲ್ಲಿ ಅಂತ್ಯ

Webdunia
ಬುಧವಾರ, 30 ಜನವರಿ 2019 (19:34 IST)
ಹುಡುಗಿಯೊಬ್ಬಳ ಪ್ರೀತಿಸುವ ವಿಚಾರದಲ್ಲಿ ಉಂಟಾದ ದ್ವೇಷದಿಂದ ಸಹಪಾಠಿಯನ್ನು ಪಿಯುಸಿ ವಿದ್ಯಾರ್ಥಿಯೊಬ್ಬ ಹಾಡುಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ.

ಬೆಂಗಳೂರಿನ ಬಾಗಲಗುಂಟೆಯ ಸೌಂದರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸೌಂದರ್ಯ ಕಾಲೇಜಿನ ಶೌಚಾಲಯದಲ್ಲಿ ಬೆಳಿಗ್ಗೆ 8.30 ವೇಳೆ ನಡೆದ ಕೊಲೆಯಿಂದ ಕಾಲೇಜು ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ.

ಸೌಂದರ್ಯ ಕಾಲೇಜಿನಲ್ಲಿ 2ನೇ ವರ್ಷದ ಪಿಯುಸಿ (ವಾಣಿಜ್ಯ) ಓದುತ್ತಿದ್ದ ದಯಾಸಾಗರ್ (18) ಕೊಲೆಯಾಗಿದ್ದು, ಕೃತ್ಯವೆಸಗಿದ ಆತನ ಸಹಪಾಠಿ ರಕ್ಷಿತ್ (18)ನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ಕೈಗೊಂಡಿದ್ದಾರೆ.

ಕೊಲೆ ಕೃತ್ಯ ನಡೆದಿರುವ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸ್ ಇನ್ಸ್ಪೆಕ್ಟರ್ ಶಿವುಸ್ವಾಮಿ ಅವರು ಆರೋಪಿಗಳನ್ನು ಬಂಧಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿಗೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುತ್ತಿದ್ದವರಿಗೆ ಶಾಕ್: ಆ ರಾತ್ರಿ ಅಲ್ಲಿ ನಡೆದಿದ್ದೇನು Video

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ಮುಂದಿನ ಸುದ್ದಿ
Show comments