ಅಟಲ್ ಜೀ ಅಗಲಿಕೆಗೆ ಮಿಡಿದ ಕಂಬನಿ

Webdunia
ಶುಕ್ರವಾರ, 17 ಆಗಸ್ಟ್ 2018 (14:49 IST)
ಅಗಲಿದ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ. ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ. ಅಗಲಿದ ಅಜಾತಶತೃವಿಗೆ ಕಂಬನಿ ಮಿಡಿದ ಕಾರ್ಯಕರ್ತರು ನೆಚ್ಚಿನ ನಾಯಕ ಇನ್ನಿಲ್ಲದಿರುವ ವಿಷಯಕ್ಕೆ ದಿಗ್ಬ್ರಮೆಗೊಂಡಿದ್ದಾರೆ. 

ಅಜಾತ ಶತೃ, ದೇಶ ಕಂಡ ಅದ್ವಿತೀಯ ನಾಯಕ ಅಟಲ್ ಜೀ ನಿಧನದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶಾಸಕ ಜಿ.ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಶ್ರದ್ಧಾಂಜಲಿಯ ವೇಳೆ ಕಾರ್ಯಕರ್ತರು ಕಣ್ಣೀರುಗರೆದು ಶೋಕ ವ್ತಕ್ತಪಡಿಸಿದ್ರು. ಈವೇಳೆ ಮಾತನಾಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ,  ಮಾಜಿ ಪ್ರಧಾನ ಮಂತ್ರಿ ಅಟಲ್ ಜೀ ಅವರ ಅಗಲಿಕೆಯ ಸುದ್ದಿ ಕೇಳಿ ತೀವ್ರ ಆಘಾತಕ್ಕೊಳಗಾಗಿದ್ದೇವೆ. ಅವರ ನಿಧನದ ವಿಷಯ ತಿಳಿದು ದುಃಖಭರಿತರಾಗಿದ್ದೇವೆ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ದೇಶದ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಅಗಲಿದ ನಾಯಕನಿಗೆ  ಶೋಕಿಸಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments