Webdunia - Bharat's app for daily news and videos

Install App

ಅಟಲ್ ಜೀ ಅಗಲಿಕೆಗೆ ಮಿಡಿದ ಕಂಬನಿ

Webdunia
ಶುಕ್ರವಾರ, 17 ಆಗಸ್ಟ್ 2018 (14:49 IST)
ಅಗಲಿದ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ. ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ. ಅಗಲಿದ ಅಜಾತಶತೃವಿಗೆ ಕಂಬನಿ ಮಿಡಿದ ಕಾರ್ಯಕರ್ತರು ನೆಚ್ಚಿನ ನಾಯಕ ಇನ್ನಿಲ್ಲದಿರುವ ವಿಷಯಕ್ಕೆ ದಿಗ್ಬ್ರಮೆಗೊಂಡಿದ್ದಾರೆ. 

ಅಜಾತ ಶತೃ, ದೇಶ ಕಂಡ ಅದ್ವಿತೀಯ ನಾಯಕ ಅಟಲ್ ಜೀ ನಿಧನದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶಾಸಕ ಜಿ.ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಶ್ರದ್ಧಾಂಜಲಿಯ ವೇಳೆ ಕಾರ್ಯಕರ್ತರು ಕಣ್ಣೀರುಗರೆದು ಶೋಕ ವ್ತಕ್ತಪಡಿಸಿದ್ರು. ಈವೇಳೆ ಮಾತನಾಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ,  ಮಾಜಿ ಪ್ರಧಾನ ಮಂತ್ರಿ ಅಟಲ್ ಜೀ ಅವರ ಅಗಲಿಕೆಯ ಸುದ್ದಿ ಕೇಳಿ ತೀವ್ರ ಆಘಾತಕ್ಕೊಳಗಾಗಿದ್ದೇವೆ. ಅವರ ನಿಧನದ ವಿಷಯ ತಿಳಿದು ದುಃಖಭರಿತರಾಗಿದ್ದೇವೆ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ದೇಶದ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಅಗಲಿದ ನಾಯಕನಿಗೆ  ಶೋಕಿಸಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments