Webdunia - Bharat's app for daily news and videos

Install App

ಅಟಲ್ ಜೀ ಅಗಲಿಕೆಗೆ ಮಿಡಿದ ಕಂಬನಿ

Webdunia
ಶುಕ್ರವಾರ, 17 ಆಗಸ್ಟ್ 2018 (14:49 IST)
ಅಗಲಿದ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ. ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ. ಅಗಲಿದ ಅಜಾತಶತೃವಿಗೆ ಕಂಬನಿ ಮಿಡಿದ ಕಾರ್ಯಕರ್ತರು ನೆಚ್ಚಿನ ನಾಯಕ ಇನ್ನಿಲ್ಲದಿರುವ ವಿಷಯಕ್ಕೆ ದಿಗ್ಬ್ರಮೆಗೊಂಡಿದ್ದಾರೆ. 

ಅಜಾತ ಶತೃ, ದೇಶ ಕಂಡ ಅದ್ವಿತೀಯ ನಾಯಕ ಅಟಲ್ ಜೀ ನಿಧನದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶಾಸಕ ಜಿ.ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಶ್ರದ್ಧಾಂಜಲಿಯ ವೇಳೆ ಕಾರ್ಯಕರ್ತರು ಕಣ್ಣೀರುಗರೆದು ಶೋಕ ವ್ತಕ್ತಪಡಿಸಿದ್ರು. ಈವೇಳೆ ಮಾತನಾಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ,  ಮಾಜಿ ಪ್ರಧಾನ ಮಂತ್ರಿ ಅಟಲ್ ಜೀ ಅವರ ಅಗಲಿಕೆಯ ಸುದ್ದಿ ಕೇಳಿ ತೀವ್ರ ಆಘಾತಕ್ಕೊಳಗಾಗಿದ್ದೇವೆ. ಅವರ ನಿಧನದ ವಿಷಯ ತಿಳಿದು ದುಃಖಭರಿತರಾಗಿದ್ದೇವೆ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ದೇಶದ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಅಗಲಿದ ನಾಯಕನಿಗೆ  ಶೋಕಿಸಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments