Webdunia - Bharat's app for daily news and videos

Install App

ಪ್ರೇಮ ನಿರಾಕರಣೆ, ಯುವಕ ಆತ್ಮಹತ್ಯೆ

Webdunia
ಶನಿವಾರ, 29 ಜುಲೈ 2023 (17:30 IST)
ಪ್ರೀತಿ ಫಲಿಸದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​​ನ ಜೆಎಸ್ ನಗರದಲ್ಲಿ ನಡೆದಿದೆ. ನವೀನ ಮೂಲತಃ ಕೊಳ್ಳೆಗಾಲದ ಯುವಕನಾಗಿದ್ದು, ಬೆಂಗಳೂರಿನಲ್ಲಿ ಬಾಳೆಮಂಡಿ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪ್ರೀತಿಸ್ತಿದ್ದ ಯುವತಿ ಪ್ರೇಮ ನಿರಾಕರಣೆ ಮಾಡಿದ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯತಮೆ ಹೆಸರನ್ನು ಡೆತ್​​​ನೋಟ್​​​ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನ ಘಟನೆ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮಾಡಲು ರವಾನೆ ಮಾಡಲಾಗಿದೆ. ಈ ಸಂಬಂಧ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments