ಹಠಾತ್ತನೆ ಚಿರತೆ ದಾಳಿ- ಮುಂದೇನಾಯ್ತು?

Webdunia
ಶುಕ್ರವಾರ, 29 ಜೂನ್ 2018 (18:22 IST)
ಕಾಡಿನಲ್ಲಿ ಇರಬೇಕಿದ್ದ ಚಿರತೆ ಆಗಾಗ್ಗೆ ನಾಡಿನಲ್ಲಿ ಕಾಣಿಸಿಕೊಂಡು ಜನರಲ್ಲಿ ಜೀವ ಭಯಕ್ಕೆ ಕಾರಣವಾಗುತ್ತಿದೆ. 

 
ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹಠಾತ್ತನೆ ಚಿರತೆಯೊಂದು ದಾಳಿ ನಡೆಸಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ.


ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕರಿಯಣ್ಣ(55) ಹಾಗೂ ಶಿವಣ್ಣ(49) ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ವರೆಗೆ ನೂರಕ್ಕೂ ಹೆಚ್ಚು ಕುರಿಗಳನ್ನು ತಿಂದಿರುವ ಚಿರತೆ ಈಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿವೆ. ಇಷ್ಟೆಲ್ಲ ಸಮಸ್ಯೆಗಳಾಗುತ್ತಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುತ್ತಿದ್ದ ಹಾಗೇ ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಸಿಎಂ ಜೋಸೆಫ್ ವಿಜಯ್

ನೋಂದಣಿಯಾಗದೇ ಇರುವುದು ಆರ್ ಎಸ್ಎಸ್ ಮಾತ್ರವಲ್ಲ ನೋಂದಣಿಯಾಗದಿದ್ದರೆ ಏನಾಗುತ್ತದೆ ಇಲ್ಲಿದೆ ವಿವರ

ಕೆಮ್ಮಿನ ಸಿರಪ್ ಖರೀದಿಸುವ ಮುನ್ನ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ: ಇದಕ್ಕಿದೆ ಬಲವಾದ ಕಾರಣ

ಭಾರತದಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಆ್ಯಪ್ ತಾತ್ಕಾಲಿಕ ಬ್ಯಾನ್: ಕಾರಣವೇನು ಇಲ್ಲಿದೆ ವಿವರ

ಈ ಮಗುವಿಗೆ ಎಷ್ಟು ಸಂಸ್ಕಾರ ಕಲಿಸಿರಬೇಕು... ಯೋಧನ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments