ಆದಿಚುಂಚನಗಿರಿ ಮಠಾಧೀಶರ ಫೋನ್ ಕೂಡಾ ಕದ್ದಾಲಿಸಿದ್ದಾರೆ: ಸುಮಲತಾ ಬಾಂಬ್

Webdunia
ಗುರುವಾರ, 8 ಜುಲೈ 2021 (14:48 IST)
ಆದಿ ಚುಂಚನಗಿರಿ ಮಠಾಧೀಶರ ಫೋನ್ ಕದ್ದಾಲಿಸಿದ್ದಾರೆ ಅಂದ ಮೇಲೆ ನನ್ನ ದೂರವಾಣಿ ಕದ್ದಾಲಿಕೆ ಮಾಡುವುದಿಲ್ಲವೇ? ಎಂದು ಸಂಸದೆ ಸುಮಲತಾ ಅಂಬರೀಶ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಪೂಜ್ಯ ಗುರುಗಳೆಂದು ಆದಿ ಚುಂಚನಗಿರಿ ಸ್ವಾಮೀಜಿಯನ್ನು ಪೂಜಿಸುತ್ತೇವೆ. ಅಂಬರೀಶ್ ಮತ್ತು ನಾನು ದೇವರೇಂದು ಪೂಜಿಸುವ ಸ್ವಾಮೀಜಿ ಅವರದ್ದು ಕೂಡ ಟ್ಯಾಪ್ ಮಾಡಿದ್ದಾರೆ ಎಂದರು.
ಸ್ಯಾಂಡಲ್ ಫುಡ್ ಸ್ಲಗ್ಗರ್ ಎಂದು ಹೆಸರು ಕೊಟ್ಟು ನನ್ನ ಫೋನ್ ಟ್ಯಾಪ್ ಮಾಡಿದ್ದಾರೆ. ನಾನು ಇವರ ಯಾವ ಬೆದರಿಕೆಗೂ ಹೆದರಲ್ಲ. ನನ್ನ ಆಡಿಯೋ, ವೀಡಿಯೋ ಏನ್ ಕದ್ದು ರೆಕಾರ್ಡ್ ಮಾಡಿದ್ದಾರೋ ಅದನ್ನು ಬಿಡುಗಡೆ ಮಾಡಲಿ. ಪ್ರತಿಯೊಂದು ಫೋನ್ ಸಂಭಾಷಣೆಯನ್ನೂ ಬಹಿರಂಗಪಡಿಸಲಿ. ನಾನು ಅದನ್ನು ಎದುರಿಸಲು ಸಿದ್ಧಳಿದ್ದೇನೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments