Webdunia - Bharat's app for daily news and videos

Install App

ಮನೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸುಮಲತಾ

Webdunia
ಬುಧವಾರ, 1 ಸೆಪ್ಟಂಬರ್ 2021 (10:25 IST)
ಮಂಡ್ಯ: ಸ್ವಕ್ಷೇತ್ರದಲ್ಲಿ ಮನೆ ಮಾಡುವುದಾಗಿ ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಯಂತೇ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಪೂಜೆ ನೆರವೇರಿಸಿದ್ದಾರೆ.


ಹನಕೆರೆ ಗ್ರಾಮದಲ್ಲಿ ಸುಮಲತಾ ಇಂದು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಶಾಸ್ತ್ರೋಸ್ತ್ರಕ್ತವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿದೆ.

ಈ ವೇಳೆ ಸುಮಲತಾ ಅಂಬರೀಶ್ ಜೊತೆಗೆ ಅವರ ಅಭಿಮಾನಿಗಳು, ಬೆಂಬಲಿಗರು ಭಾಗಿಯಾಗಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮಂಡ್ಯ ಪ್ರವಾಸದಲ್ಲಿರುವ ಸುಮಲತಾ ಈ ಬಾರಿ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಕೆಲಸಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ಮುಂದಿನ ಸುದ್ದಿ
Show comments