ದೇಣಿಗೆ ವಿಚಾರವಾಗಿ ಟಾಂಗ್ ಕೊಟ್ಟವರಿಗೆ ತಿರುಗೇಟು ಕೊಟ್ಟ ಸುಮಲತಾ ಅಂಬರೀಶ್

Webdunia
ಗುರುವಾರ, 2 ಏಪ್ರಿಲ್ 2020 (09:50 IST)
ಮಂಡ್ಯ: ಸಂಸದರ ಅಭಿವೃದ್ಧಿ ನಿಧಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಬಳಸಿಕೊಳ್ಳಲು ದೇಣಿಗೆ ನೀಡಿದ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಟಾಂಗ್ ನೀಡಿದ ಕಿಡಿಗೇಡಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.


ಈ ಸಂಸದರೆಲ್ಲಾ 1 ಕೋಟಿ ರೂ. ನೀಡುತ್ತಿರುವುದು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ. ಸ್ವಂತ ಜೇಬಿನಿಂದಲ್ಲ. ಚುನಾವಣೆಗೆ ಕೋಟಿ ಕೋಟಿ ಖರ್ಚು ಮಾಡುವ ರಾಜಕಾರಣಿಗಳು ಈಗ ನಮ್ಮ ಹಣಕ್ಕೆ ಕೈ ಹಾಕಿದ್ದಾರೆ ಎಂದು ವ್ಯಕ್ತಿಯೊಬ್ಬ ಟಾಂಗ್ ನೀಡಿದ್ದ.

ಇದಕ್ಕೆ ತಿರುಗೇಟು ನೀಡಿದ ಸುಮಲತಾ ಅಂಬರೀಶ್ ಇಂತಹವರಿಗೆ ಸಹಾಯ ಮಾಡೋ ಬುದ್ಧಿಯಂತೂ ಇಲ್ಲ. ಆದ್ರೆ ಪಾಯಿಂಟ್ ಔಟ್ ಮಾಡಕ್ಕೆ ನೆಪ ಬೇಕು. ನಾನು ಯಾವುದನ್ನೂ ಚುನಾವಣೆ, ಮತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಲ್ಲ. ಇಂತಹ ಜನರಿಗೆ ಅಂತಹ ನಾಯಕರನ್ನೇ ನೋಡಿ ಅಭ್ಯಾಸವಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಂತ ಕಷ್ಟಕರ ಸಮಯದಲ್ಲಿ ಕೇಂದ್ರ ನಮಗೆ ನೆರವಾಗಬೇಕು: ಡಿಕೆ ಶಿವಕುಮಾರ್‌

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಮುಂದಿನ ಸುದ್ದಿ
Show comments