Webdunia - Bharat's app for daily news and videos

Install App

ಟ್ವಿಟರ್ ನಲ್ಲಿ ಮುಂದುವರಿದ ಸುಮಲತಾ ಟಾಕ್ ವಾರ್

Webdunia
ಭಾನುವಾರ, 11 ಜುಲೈ 2021 (10:49 IST)
ಬೆಂಗಳೂರು: ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಟ್ವಿಟರ್ ನಲ್ಲಿ ತಮ್ಮ ಟಾಕ್ ವಾರ್ ಮುಂದುವರಿಸಿದ್ದಾರೆ.


ಜೆಡಿಎಸ್ ನಾಯಕರ ಜೊತೆ ಮಾತಿನ ಚಕಮಕಿಯಾದ ಬಳಿಕ ಕೊಂಚ ಮಟ್ಟಿಗೆ ಕದನ ವಿರಾಮ ಘೋಷಿಸಿದ್ದ ಎರಡೂ ಕಡೆಯ ನಾಯಕರು ಇದೀಗ ಸಾಮಾಜಿಕ ಜಾಲತಾಣದ ಮೂಲಕ ಮಾತು ಮುಂದುವರಿಸಿದ್ದಾರೆ.

ಟ್ವಿಟರ್ ನಲ್ಲಿ ಸೇವ್ ಕೆಆರ್ ಎಸ್, ಸ್ಟಾಪ್ ಇಲ್ಲೀಗಲ್ ಮೈನಿಂಗ್ ಎಂದು ಹ್ಯಾಶ್ ಟ್ಯಾಗ್ ನಡಿಯಲ್ಲಿ ಕಿಡಿ ಕಾರಿರುವ ಸುಮಲತಾ ಬೇರೆಯವರಿಗೆ ಗಂಧ ಹಚ್ಚಲು ಹೊರಟರೆ ಮೊದಲು ನಮ್ಮ ಕೈಗೆ ಗಂಧವಾಗುತ್ತದೆ, ಬೇರೆಯವರಿಗೆ ಕೆಸರು ಹೆಚ್ಚಲು ಹೊರಟರೆ ನಮ್ಮ ಕೈ ಮೊದಲು ಕೆಸರಾಗುತ್ತದೆ ಎಂದು ಪರೋಕ್ಷವಾಗಿ ಎದುರಾಳಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments